Webdunia - Bharat's app for daily news and videos

Install App

ದೇವೇಗೌಡ ಹಾಸನಕ್ಕೆ ಮಾತ್ರ ಮಣ್ಣಿನ ಮಗ!

Webdunia
ಶುಕ್ರವಾರ, 24 ಮೇ 2019 (18:18 IST)
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಲೋಕಸಭೆ ಚುನಾವಣೆಯಲ್ಲಿ ಸೋತ ಬಳಿಕ ಅವರ ವಿರುದ್ಧ ಟೀಕೆಗಳು ಹೆಚ್ಚಾಗುತ್ತಿವೆ. ದೇವೇಗೌಡರು ಹಾಸನಕ್ಕೆ ಮಣ್ಣಿನಮಗನೇ ಹೊರತು ತುಮಕೂರಿಗಲ್ಲ ಅಂತ ವ್ಯಂಗ್ಯ ಮಾಡಲಾಗಿದೆ.

ತುಮಕೂರಿನ ಮಣ್ಣಿನ ಮಗ ಗೆದ್ದಾಯ್ತು. ದೇವೇಗೌಡರು ಬಹಳ ಜನರನ್ಮು ತೆಗೆದಿದ್ದಾರೆ. ನನ್ನನ್ನು ಎರಡು ಬಾರಿ ತೆಗೆದಿದ್ದಾರೆ. ಈಗ ಅಚಾನಕ್ಕಾಗಿ ನನ್ನ ಕೈಗೆ ಸಿಕ್ಕಿಹಾಕಿಕೊಂಡ್ರು. ಜನ ತಕ್ಕ ಪಾಠ ಕಲಿಸಿದ್ರು. ಇನ್ನಾದರೂ ಅವರು ವಯೋವೃದ್ದರು ನೆಮ್ಮದಿಯಿಂದ ರಾಜಕಾರಣ ಮಾಡಿಕೊಂಡಿರಲಿ. ಮಹಾಘಟಬಂಧನ ಅವೆಲ್ಲಾ ಬೇಡ. ಅವರು ದ್ವೇಷದ ರಾಜಕಾರಣ ಮಾಡಿದ್ದೇ ಸೋಲಿಗೆ ಕಾರಣವಾಯಿತು ಅಂತ ಜಿ.ಎಸ್.ಬಸವರಾಜು ಹೇಳಿದ್ದಾರೆ.

ತುಮಕೂರಿಗೆ ಹೇಮಾವತಿ ನೀರು ಕೊಡದಂತೆ ಅವರು ಹಾಗೂ ಅವರ ಮಗ ರೇವಣ್ಣ ಮೋಸ ಮಾಡಿದ್ರು. ಕಾಂಗ್ರೆಸ್ ನವರೂ ನಮ್ಮ ಸ್ನೇಹಿತರೇ. ತುಮಕೂರಿನಲ್ಲಿ ದೇವೇಗೌಡ ವರ್ಸಸ್ ಬಸವರಾಜು ಎಂದೇ ಫೈಟ್ ಇತ್ತು. ಕಾಂಗ್ರೆಸ್ ನಾಯಕರೂ ನನಗೆ ಸಹಕಾರ ನೀಡಿರಬಹುದೇನೋ. ಅವರಿಗೂ ನಾನು ಧನ್ಯವಾದ ಹೇಳುತ್ತೇನೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೀರೇಂದ್ರ ಪಪ್ಪಿಗೆ ತಪ್ಪದ ಇಡಿ ಕಸ್ಟಡಿ: ಅಧಿಕಾರಿಗಳಿಗೆ ಹಲವು ಷರತ್ತು ವಿಧಿಸಿದ ಕೋರ್ಟ್‌

ಕೇರಳದಲ್ಲಿ ಮಿದುಳು ತಿನ್ನುವ ಅಮೀಬಾ ಪತ್ತೆ, ಇದುವರೆಗೆ 41 ಪ್ರಕರಣ ದಾಖಲು

Video: ತಲಪಾಡಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ದುರಂತ: ಆರು ಮಂದಿ ಸಾವು

ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ: ವಿಜಯೇಂದ್ರ ಆಗ್ರಹ

ಮತದಾರರ ಅಧಿಕಾರ ಯಾತ್ರೆಯಲ್ಲಿ ಮೋದಿ ತಾಯಿಯ ವಿರುದ್ಧ ಅವಾಚ್ಯ ಶಬ್ದ: ಬಿಜೆಪಿ ಆರೋಪ

ಮುಂದಿನ ಸುದ್ದಿ
Show comments