Webdunia - Bharat's app for daily news and videos

Install App

ಟೋಲ್ ದರ ಏರಿಕೆ ವಿರೋಧಿ ಪ್ರತಿಭಟನೆಗೆ ದೇವೇಗೌಡರ ಸಾಥ್

Webdunia
ಬುಧವಾರ, 7 ಮೇ 2014 (15:58 IST)
ಏರ್‌‍ಪೋರ್ಟ್ ರಸ್ತೆಯಲ್ಲಿ ಟೋಲ್ ದರ ಏರಿಕೆ ಖಂಡಿಸಿ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ಮಾಜಿ ಪ್ರಧಾನಿ ದೇವೇಗೌಡರು ಕೂಡ ಪ್ರತಿಭಟನೆಯ ಸ್ಥಳಕ್ಕೆ ಧಾವಿಸಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದೊಂದು ಅವೈಜ್ಞಾನಿಕ ಏರಿಕೆಯಾಗಿದ್ದು, ಸರ್ಕಾರ ಈ ಕುರಿತು ಕೂಡಲೇ ಬೆಲೆ ತಗ್ಗಿಸಬೇಕೆಂದು ನುಡಿದರು.  ಇದು ವಿವೇಚನೆಯಿಂದ ಕೂಡಿದ ತೀರ್ಮಾನವಲ್ಲ ಎಂದು ದೇವೇಗೌಡರು ಹೇಳಿದರು.

ಸರ್ಕಾರ ದರ ಪರಿಷ್ಕರಣೆ ಮಾಡಬೇಕು. ಹಿಂದಿನ ಸರ್ಕಾರದ ತೀರ್ಮಾನ ವಿವೇಚನೆಯಿಂದ ಕೂಡಿಲ್ಲ. ನಾವು ಶಾಂತಿಯಿಂದ ಪ್ರತಿಭಟನೆ ಮಾಡ್ತೇವೆ ಎಂದು ದೇವೇಗೌಡರು ಹೇಳಿದರು.

ಇದು ಹಗಲು ದರೋಡೆಯಾಗಿದ್ದು, ಇದನ್ನು ನಿಲ್ಲಿಸದಿದ್ದರೆ ನಾವು 9ನೇ ತಾರೀಖು ಬೆಳಗಿನಿಂದ ಸಂಚಾರವನ್ನು ಸ್ಥಗಿತಗೊಳಿಸುವುದಾಗಿ ಲಾರೀ  ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments