Webdunia - Bharat's app for daily news and videos

Install App

ಚಾಮರಾಜಪೇಟೆಯಲ್ಲಿ ಹೊಸದೊಂದು ದಾಳ ಉರುಳಿಸಲು ಸಜ್ಜಾದ ದೇವೇಗೌಡರು

Webdunia
ಸೋಮವಾರ, 5 ಮಾರ್ಚ್ 2018 (11:27 IST)
ಬೆಂಗಳೂರು: ಚಾಮರಾಜ ಪೇಟೆಯಲ್ಲಿ ಹೊಸದೊಂದು ದಾಳ ಉರುಳಿಸಲು ದೇವೇಗೌಡರು ಸಜ್ಜಾಗಿದ್ದಾರೆ. ಜಮೀರ್ ಅಹ್ಮದ್ ಅವರನ್ನು ಹಣಿಯಲು ದೇವೇಗೌಡರು ಒಂದು ರಣತಂತ್ರವನ್ನು ರೂಪಿಸಿದ್ದಾರೆ.


ಇಮ್ರಾನ್ ಪಾಷ ಬದಲಿಗೆ ಅಲ್ತಾಫ್ ಖಾನ್ ಅನ್ನು ಕಣಕ್ಕಿಳಿಸಲು ಪ್ಲಾನ್ ಮಾಡಿದ್ದಾರೆ. ಅಲ್ತಾಫ್ ಖಾನ್ ಚಾಮರಾಜಪೇಟೆಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಜಮೀರ್ ಗೆ ಕಾಂಗ್ರೆಸ್ ಟಿಕೆಟ್ ಹಿನ್ನೆಲೆ ಅಲ್ತಾಫ್ ಗೆ ಅಸಮಾಧಾನವಾಗಿತ್ತು. ಈ ಹಿನ್ನೆಲೆ ಅಲ್ತಾಫ್ ಅವರನ್ನು ದಾಳವಾಗಿ ಬಳಸಲು ನಿರ್ಧರಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments