Webdunia - Bharat's app for daily news and videos

Install App

ಜೆಡಿಎಸ್ ಸಂಘ ಪರಿವಾರ್ ಎಂದ ರಾಹುಲ್ ಗಾಂಧಿ ಮೇಲೆ ಅಸಮಾಧಾನವಿಲ್ಲ ಎಂದ ದೇವೇಗೌಡ

Webdunia
ಸೋಮವಾರ, 2 ಏಪ್ರಿಲ್ 2018 (12:17 IST)
ಬೆಂಗಳೂರು: ಚುನಾವಣಾ ಪ್ರಚಾರದ ವೇಳೆ ಜೆಡಿಎಸ್ ನ್ನು ಜನತಾ ದಳ ಸಂಘಪರಿವಾರ ಎಂದು ಟೀಕಿಸಿದ ರಾಹುಲ್ ಗಾಂಧಿ ಮೇಲೆ ತನಗೇನೂ ಅಸಮಾಧಾನವಿಲ್ಲ ಎಂದು ಎಚ್ ಡಿ ದೇವೇಗೌಡರು ಹೇಳಿದ್ದಾರೆ.
 

ರಾಹುಲ್ ರಾಜಕೀಯವಾಗಿ ಇನ್ನೂ ಬೆಳೆಯಬೇಕು.  ಅವರಿಗೆ ಇನ್ನೂ ಅರಿವು ಸಾಲದು. ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷನ ಬಾಯಲ್ಲಿ ಇಂತಹ ಮಾತು ಹೇಳಿಸಬಾರದು ಎಂದು ದೇವೇಗೌಡರು ಹೇಳಿದ್ದಾರೆ.

ಚುನಾವಣಾ ಪೂರ್ವ ಮೈತ್ರಿಗೆ ಸ್ನೇಹದ ಹಸ್ತ ಚಾಚಿದ್ದ ದೇವೇಗೌಡರು ಈ ರೀತಿ ರಾಹುಲ್ ಗಾಂಧಿ ಮೇಲೆ ಮೃದು ಧೋರಣೆ ತಾಳಿರುವುದು ನೋಡಿದರೆ ಚುನಾವಣೆ ನಂತರವೂ ಅಗತ್ಯ ಬಂದರೆ ಕಾಂಗ್ರೆಸ್ ಪರ ನಿಲ್ಲಲು ಅವರು ನಿರ್ಧರಿಸಿರಬಹುದು ಎಂಬ ಸಂಶಯ ಮೂಡುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments