Webdunia - Bharat's app for daily news and videos

Install App

ಜೆಡಿಎಸ್ ಸಂಘ ಪರಿವಾರ್ ಎಂದ ರಾಹುಲ್ ಗಾಂಧಿ ಮೇಲೆ ಅಸಮಾಧಾನವಿಲ್ಲ ಎಂದ ದೇವೇಗೌಡ

Webdunia
ಸೋಮವಾರ, 2 ಏಪ್ರಿಲ್ 2018 (12:17 IST)
ಬೆಂಗಳೂರು: ಚುನಾವಣಾ ಪ್ರಚಾರದ ವೇಳೆ ಜೆಡಿಎಸ್ ನ್ನು ಜನತಾ ದಳ ಸಂಘಪರಿವಾರ ಎಂದು ಟೀಕಿಸಿದ ರಾಹುಲ್ ಗಾಂಧಿ ಮೇಲೆ ತನಗೇನೂ ಅಸಮಾಧಾನವಿಲ್ಲ ಎಂದು ಎಚ್ ಡಿ ದೇವೇಗೌಡರು ಹೇಳಿದ್ದಾರೆ.
 

ರಾಹುಲ್ ರಾಜಕೀಯವಾಗಿ ಇನ್ನೂ ಬೆಳೆಯಬೇಕು.  ಅವರಿಗೆ ಇನ್ನೂ ಅರಿವು ಸಾಲದು. ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷನ ಬಾಯಲ್ಲಿ ಇಂತಹ ಮಾತು ಹೇಳಿಸಬಾರದು ಎಂದು ದೇವೇಗೌಡರು ಹೇಳಿದ್ದಾರೆ.

ಚುನಾವಣಾ ಪೂರ್ವ ಮೈತ್ರಿಗೆ ಸ್ನೇಹದ ಹಸ್ತ ಚಾಚಿದ್ದ ದೇವೇಗೌಡರು ಈ ರೀತಿ ರಾಹುಲ್ ಗಾಂಧಿ ಮೇಲೆ ಮೃದು ಧೋರಣೆ ತಾಳಿರುವುದು ನೋಡಿದರೆ ಚುನಾವಣೆ ನಂತರವೂ ಅಗತ್ಯ ಬಂದರೆ ಕಾಂಗ್ರೆಸ್ ಪರ ನಿಲ್ಲಲು ಅವರು ನಿರ್ಧರಿಸಿರಬಹುದು ಎಂಬ ಸಂಶಯ ಮೂಡುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮಗೂ ಕುಟುಂಬವಿದೆ, ಜೀವನವಿದೆ ಬ್ಯಾನ್ ಮಾಡ್ಬೇಡಿ: ಬೈಕ್ ಟ್ಯಾಕ್ಸಿವಾಲಗಳ ಅಳಲು

ಓವರ್ ಟೇಕ್ ವಿಚಾರಕ್ಕೆ ಮುಸ್ಲಿಂ ವ್ಯಕ್ತಿ ಜೊತೆ ಮಾಜಿ ಸಂಸದ ಅನಂತಕುಮಾರ್ ಹೆಗ್ಡೆ ಗಲಾಟೆ

ಭಾರತ ಪಾಕಿಸ್ತಾನದಂತೆ ಇಸ್ರೇಲ್ ಇರಾನ್ ನಡುವೆ ಕದನ ವಿರಾಮ ಘೋಷಿಸಿದ ಟ್ರಂಪ್: ಆದರೆ ಆಗಿದ್ದೇನು

Karnataka Rains: ರಾಜ್ಯದ ಈ ಜಿಲ್ಲೆಗಳಿಗೆ ಇಂದು ತೀವ್ರ ಮಳೆಯ ಎಚ್ಚರಿಕೆ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments