Webdunia - Bharat's app for daily news and videos

Install App

ಚಾಮುಂಡೇಶ್ವರಿಯಲ್ಲೇ ಸಿಎಂ ಸಿದ್ದರಾಮಯ್ಯ ರಾಜಕೀಯ ಅಂತ್ಯವಾಗುತ್ತೆ ನೋಡ್ತಿರಿ ಎಂದು ಸವಾಲೆಸೆದ ದೇವೇಗೌಡರು

Webdunia
ಮಂಗಳವಾರ, 3 ಏಪ್ರಿಲ್ 2018 (08:58 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮೇಲೆ ವಾಕ್ಪ್ರಹಾರ ಮುಂದುವರಿಸಿರುವ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ, ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಅವರ ರಾಜಕೀಯ ಜೀವನ ಅಂತ್ಯವಾಗುತ್ತದೆ ನೋಡ್ತಿರಿ ಎಂದಿದ್ದಾರೆ.

ಸಿದ್ದರಾಮಯ್ಯ ರಾಜಕೀಯ ಜೀವನ ಆರಂಭವಾಗಿದ್ದು, ಚಾಮುಂಡೇಶ್ವರಿಯಲ್ಲಿ. ಅಲ್ಲಿಯೇ ಅವರ ರಾಜಕೀಯ ಜೀವನ ಅಂತ್ಯವಾಗಲಿದೆ ಎಂದು ಅವರು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಭಿಪ್ರಾಯಪಟ್ಟಿದ್ದಾರೆ.

ಜೆಡಿಎಸ್ ಬಿಟ್ಟು ಬೇರೆ ಪಕ್ಷದಿಂದ ಬೆಳೆದು ಅಧಿಕಾರ ಅನುಭವಿಸಿ ಬೇರೆ ಪಕ್ಷಕ್ಕೆ ಹೋಗಿ ಇದೀಗ ಮಾತೃಪಕ್ಷವನ್ನೇ ಮುಗಿಸಲು ಯತ್ನಿಸುತ್ತಿದ್ದಾರೆ. ಉಪ ಮುಖ್ಯಮಂತ್ರಿ ಮಾಡಿದರೂ ಸಾಕಾಗದೇ ಬೇರೆ ಪಕ್ಷಕ್ಕೆ ಹೋಗಿ ಮುಖ್ಯಮಂತ್ರಿಯಾದರು. ಆದರೂ ಸಾಲದೆಂಬಂತೆ ಇದೀಗ ಮಾತೃಪಕ್ಷಕ್ಕೇ ದ್ರೋಹ ಬಗೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿನಾಯಿಗಳ ಪಾಡು ಇಂದು ತೀರ್ಮಾನಿಸಲಿರುವ ಸುಪ್ರೀಂಕೋರ್ಟ್

Karnataka Rains: ರಾಜ್ಯಾದ್ಯಂತ ಮಳೆ ಹೆಚ್ಚಾಗಲು ಇದೇ ಕಾರಣ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments