ಕಾವೇರಿ ನೀರು ಹಂಚಿಕೆ ಅಂತಿಮ ತೀರ್ಪು ನನಗೆ ತೃಪ್ತಿ ತಂದಿಲ್ಲ - ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ

Webdunia
ಬುಧವಾರ, 21 ಫೆಬ್ರವರಿ 2018 (10:26 IST)
ಹಾಸನ : ಸುಪ್ರೀಂಕೋರ್ಟ್ ನೀಡಿರುವ ಕಾವೇರಿ ನೀರು ಹಂಚಿಕೆ ಅಂತಿಮ ತೀರ್ಪು ನನಗೆ ತೃಪ್ತಿ ತಂದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು ಹೇಳಿದ್ದಾರೆ.


ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಎ ಕಾಳೇನಹಳ್ಳಿಯಲ್ಲಿ ನಡೆದ ಉದ್ಘಾಟನೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ‘ನಮಗೆ ನ್ಯಾಯಯುತವಾಗಿ 40 ಟಿಎಂಸಿಗೂ ಅಧಿಕ ನೀರು ಸಿಗಬೇಕಿತ್ತು. ನಮಗೆ ನ್ಯಾಯಯುತವಾಗಿ 40 ಟಿಎಂಸಿಗೂ ಅಧಿಕ ನೀರು ಸಿಗಬೇಕಿತ್ತು. ನಾವು ತಮಿಳುನಾಡಿಗೆ ಯಾವುದೇ ರೀತಿಯಲ್ಲೂ ಮೋಸ ಮಾಡಿಲ್ಲ. ಆದರೂ ಅವರು ತಕರಾರು ಮಾಡಿದ್ರೆ ನಮ್ಮಲ್ಲೂ ಅಸ್ತ್ರಗಳಿವೆ. ಅಂತಿಮ ತೀರ್ಪು ನನಗೆ ತೃಪ್ತಿ ತಂದಿಲ್ಲ. ನಮ್ಮ ಜನರಿಗೆ ಆಗಿರುವ ಅನ್ಯಾಯದ ವಿರುದ್ಧ ಮುಂದಿನ ದಿನಗಳಲ್ಲೂ ಹೋರಾಟ ಮಾಡುವೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ: ವಿಜಯೇಂದ್ರ

ಸಹೋದ್ಯೋಗಿ ಜೊತೆ ಚಕ್ಕಂದವಾಡಿ ಪತ್ನಿ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪೊಲೀಸಪ್ಪ: ಮುಂದೇನಾಯ್ತು ನೋಡಿ Video

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments