ಕೇಂದ್ರಕ್ಕೆ, ಸುಪ್ರೀಂಕೋರ್ಟ್ ಗೆ ಬೈಬೇಡ ಎಂದು ಕುಮಾರಸ್ವಾಮಿಗೆ ದೇವೇಗೌಡರು ಸಲಹೆ ಕೊಟ್ಟಿದ್ದೇಕೆ ಗೊತ್ತಾ?

Webdunia
ಸೋಮವಾರ, 25 ಜೂನ್ 2018 (10:56 IST)
ಬೆಂಗಳೂರು: ಕಾವೇರಿ ಪ್ರಾಧಿಕಾರ ವಿಚಾರದಲ್ಲಿ ಕೇಂದ್ರ ಸರ್ಕಾರದ ನೀತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸಿಎಂ ಕುಮಾರಸ್ವಾಮಿಗೆ ತಂದೆ, ಜೆಡಿಎಸ್ ವರಿಷ್ಠ ದೇವೇಗೌಡರು ಅಂಕುಶ ಹಾಕಿದ್ದಾರೆ.

ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಅಥವಾ ಸುಪ್ರೀಂ ಕೋರ್ಟ್ ವಿರುದ್ಧ ಹೇಳಿಕೆ ಕೊಡಬೇಡ ಎಂದು ಪುತ್ರನಿಗೆ ದೇವೇಗೌಡರು ತಿಳಿಹೇಳಿದ್ದಾರೆ. ಕಾವೇರಿ ವಿಚಾರದಲ್ಲಿ ಮತ್ತೆ ಕಾನೂನು ಹೋರಾಟ ನಡೆಸಬೇಕಾಗಬಹುದು ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೇ ದೇವೇಗೌಡರು ತಮ್ಮ ಪುತ್ರನನ್ನು ಮನೆಗೆ ಕರೆಸಿ ಬುದ್ಧಿ ಹೇಳಿದ್ದಾರೆ.

ನದಿ ವಿವಾದದ ಬಗ್ಗೆ ದೇವೇಗೌಡರ ತಿಳುವಳಿಕೆ ಬಗ್ಗೆ ಈ ಮೊದಲು ಪ್ರಧಾನಿ ಮೋದಿ ಹಾಡಿ ಹೊಗಳಿದ್ದರು. ಅದರ ಬೆನ್ನಲ್ಲೇ ದೇವೇಗೌಡರೂ ಕೇಂದ್ರದ ವಿರುದ್ಧ ಹೇಳಿಕೆ ನೀಡದಿರಲು ಪುತ್ರನಿಗೆ ಸಲಹೆ ಕೊಟ್ಟಿರುವುದು ಕುತೂಹಲಕಾರಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಏಕಾಏಕಿ ಅನಾರೋಗ್ಯ: ನಿಜವಾಗಿ ಆಗಿದ್ದೇನು ಇಲ್ಲಿದೆ ವಿವರ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಮುಂದಿನ ಸುದ್ದಿ
Show comments