ಸಿಎಂ ಸಿದ್ದರಾಮಯ್ಯ ವಿರುದ್ಧ ದೇವೇಗೌಡ ವಾಗ್ದಾಳಿ

Webdunia
ಶುಕ್ರವಾರ, 22 ಸೆಪ್ಟಂಬರ್ 2017 (19:47 IST)
ಅಕ್ರಮ ಸಕ್ರಮದಿಂದ ಸಾಕಷ್ಟು ಜನರಿಗೆ ಮೋಸ,ಸಮಸ್ಯೆಗಳಾಗುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.
ಹಾರೋಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಜನಪ್ರಿಯತೆ ಗಳಿಸಲು ಅಕ್ರಮ ಸಕ್ರಮಕ್ಕೆ ಮುಂದಾಗಿದ್ದಾರೆ. ಆದರೆ, ಇದರಿಂದ ಸಾಮಾನ್ಯ ಜನತೆಗೆ ತೀವ್ರ ತೊಂದರೆಯಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಕುಮಾರಸ್ವಾಮಿ ಸಿಎಂ ಆಗಿದ್ದಾಗ ರೈತರಿಂದ ಭೂಮಿ ಪಡೆದು ಡಿ ಗ್ರೂಪ್ ನೌಕರರಿಗೆ ಸೈಟ್ ಹಂಚಲು ನಿರ್ಧರಿಸಿದ್ದರು. ಆ ಸಂದರ್ಭದಲ್ಲಿ ಬಹಳಷ್ಟು ಅಕ್ರಮಗಳು ನಡೆದಿವೆ. ಡಿ ಗ್ರೂಪ್ ನೌಕರರ ಜೊತೆ ಇತರರಿಗೂ ಅಕ್ರಮವಾಗಿ ಸೈಟ್ ಹಂಚಲಾಗಿದೆ ಎಂದು ಗುಡುಗಿದರು.
 
ಅಧಿಕಾರಿಗಳು ತಮ್ಮ ಮನಸ್ಸಿಗೆ ಬಂದಂತೆ ಅಕ್ರಮ ಸಕ್ರಮ ಮಾಡಿದಲ್ಲಿ ತುಂಬಾ ಜನರಿಗೆ ಅನ್ಯಾಯವಾಗಲಿದೆ. ಸಿಎಂ ಸಿದ್ದರಾಮಯ್ಯ ಸರಕಾರ ಕೂಡಲೇ ಅಕ್ರಮ ಸಕ್ರಮ ಹಿಂಪಡೆಯುವುದು ಸೂಕ್ತ ಎಂದು ಜೆಡಿಎಸ್ ವರಿಷ್ಠ, ಎಚ್.ಡಿ.ದೇವೇಗೌಡ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ಬಲೂನ್ ಮಾರುತ್ತಿದ್ದ ಬಾಲಕಿಗೆ ಪಾಪಿ ಹೇಗೆಲ್ಲಾ ಹಿಂಸೆ ಮಾಡಿದ್ದ: ಮರಣೋತ್ತರ ಪರೀಕ್ಷೆಯಲ್ಲಿ ಬಯಲು

ರಾಹುಲ್ ಗಾಂಧಿ ಜೊತೆಗೆ ಸಿದ್ದರಾಮಯ್ಯ ಮೊಮ್ಮಗ ಪೋಸ್: ಕನ್ನಡ ಬರೆದುಕೊಟ್ಟಿದ್ದು ಯಾರು ಎಂದ ನೆಟ್ಟಿಗರು

ಶವದ ಮೇಲೆ ರೇಪ್ ಮಾಡಿದ ವಿಕೃತ ಕಾಮಿ: ಶಾಕಿಂಗ್ ವಿಡಿಯೋ ವೈರಲ್

ನೊಬೆಲ್ ಪ್ರಶಸ್ತಿ ತನಗೆ ಸಿಗಲಿಲ್ಲ ಎಂದು ಟ್ರಂಪ್ ಗೆ ಎಷ್ಟು ಹೊಟ್ಟೆ ಉರಿ ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments