Select Your Language

Notifications

webdunia
webdunia
webdunia
webdunia

ವಿಭಿನ್ನ ಜೈಕಾರಕ್ಕೆ ಖುಷಿಪಟ್ಟ ದೇವೇಗೌಡ

ದೇವೇಗೌಡ

ವಿಭಿನ್ನವಾಗಿ ಜೈಕಾರ ಹಾಕಿದ ಅಭಿಮಾನಿಯೊಬ್ಬ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರನ್ನು ಖುಷಿ ಪಡಿಸಿದ್ದಾರೆ.

ವರದರಾಜಸ್ವಾಮಿ ದೇವಸ್ಥಾನದ ಜೀರ್ಣೋದ್ದಾರ ಕಾರ್ಯಕ್ರಮಕ್ಕೆ ಬಂದಿದ್ದ ದೇವೇಗೌಡರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ದೇವೇಗೌಡರು ಕಾರು ಹತ್ತುವಾಗ ಅಭಿಮಾನಿಯೊಬ್ಬ ರಾಗಿಮುದ್ದೆ ಪ್ರಿಯ ದೇವೇಗೌಡರಿಗೆ ಜೈ ಎಂದು ಜೈಕಾರ ಹಾಕಿದ್ದಾರೆ.

ವಿಭಿನ್ನವಾದ ಜೈಕಾರದಿಂದ ದೇವೇಗೌಡ ಹಾಗೂ ಸ್ಥಳದಲ್ಲಿದ್ದ ಎಲ್ಲರು ಒಂದು ಕ್ಷಣ ನಗೆಗಡಲಲ್ಲಿ ತೇಲುವಂತಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ದೇವೇಗೌಡರು, ರೈತರೊಬ್ಬರು ಮುದ್ದೇ ಗೌಡರು ಅಂತಾ ಕರೆದಿರುವುದು ನನಗೆ  ಖುಷಿಯಾಯಿತು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 


Share this Story:

Follow Webdunia kannada

ಮುಂದಿನ ಸುದ್ದಿ

ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿಗೆ ಕರೆಂಟ್ ಶಾಕ್ ಕೊಟ್ಟ ಪತಿ