Webdunia - Bharat's app for daily news and videos

Install App

ವಿಭಿನ್ನ ಜೈಕಾರಕ್ಕೆ ಖುಷಿಪಟ್ಟ ದೇವೇಗೌಡ

Webdunia
ಸೋಮವಾರ, 5 ಫೆಬ್ರವರಿ 2018 (23:01 IST)

ವಿಭಿನ್ನವಾಗಿ ಜೈಕಾರ ಹಾಕಿದ ಅಭಿಮಾನಿಯೊಬ್ಬ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರನ್ನು ಖುಷಿ ಪಡಿಸಿದ್ದಾರೆ.

ವರದರಾಜಸ್ವಾಮಿ ದೇವಸ್ಥಾನದ ಜೀರ್ಣೋದ್ದಾರ ಕಾರ್ಯಕ್ರಮಕ್ಕೆ ಬಂದಿದ್ದ ದೇವೇಗೌಡರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ದೇವೇಗೌಡರು ಕಾರು ಹತ್ತುವಾಗ ಅಭಿಮಾನಿಯೊಬ್ಬ ರಾಗಿಮುದ್ದೆ ಪ್ರಿಯ ದೇವೇಗೌಡರಿಗೆ ಜೈ ಎಂದು ಜೈಕಾರ ಹಾಕಿದ್ದಾರೆ.

ವಿಭಿನ್ನವಾದ ಜೈಕಾರದಿಂದ ದೇವೇಗೌಡ ಹಾಗೂ ಸ್ಥಳದಲ್ಲಿದ್ದ ಎಲ್ಲರು ಒಂದು ಕ್ಷಣ ನಗೆಗಡಲಲ್ಲಿ ತೇಲುವಂತಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ದೇವೇಗೌಡರು, ರೈತರೊಬ್ಬರು ಮುದ್ದೇ ಗೌಡರು ಅಂತಾ ಕರೆದಿರುವುದು ನನಗೆ  ಖುಷಿಯಾಯಿತು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments