Webdunia - Bharat's app for daily news and videos

Install App

ದೇವೇಗೌಡರಿಂದ ಮೋದಿ ಗೆ ಪತ್ರ

Webdunia
ಶನಿವಾರ, 6 ನವೆಂಬರ್ 2021 (20:00 IST)
ನವೆಂಬರ್ 6: 'ನೀವು (ಪ್ರಧಾನಮಂತ್ರಿ ನರೇಂದ್ರ ಮೋದಿ) ಕೇದಾರನಾಥದಲ್ಲಿ ಉದ್ಘಾಟಿಸಿದ ಆದಿ ಗುರು ಶ್ರೀ ಶಂಕರಾಚಾರ್ಯರ ಕಪ್ಪು ಕಲ್ಲಿನ ಸುಂದರ ಮೂರ್ತಿಯನ್ನು ನನಗೆ ನೋಡಬೇಕು ಅನಿಸಿದೆ' ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಪತ್ರದ ಮೂಲಕ ತಮ್ಮ ಆಸೆ ತಿಳಿಸಿದ್ದಾರೆ.ಶಂಕರಾಚಾರ್ಯರ ಪವಿತ್ರ ಕ್ಷೇತ್ರವನ್ನು ಪುನರ್​ನಿರ್ಮಾಣ ಮಾಡುವಲ್ಲಿ ನೀವು ಕೈಗೊಂಡ ಕಾರ್ಯಗಳಿಗಾಗಿ ನಾನು ನಿಮಗೆ ಶುಭಾಶಯ ಕೋರುತ್ತೇನೆ ಎಂದು ಜೆಡಿಎಸ್ ವರಿಷ್ಠರೂ ಆಗಿರುವ ದೇವೇಗೌಡರು ಹೇಳಿದ್ದು, ಈ ವಿಚಾರವನ್ನು ಅವರು ಇಂದು (ನವೆಂಬರ್ 6) ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments