Webdunia - Bharat's app for daily news and videos

Install App

ದೇವೇಗೌಡರಿಂದ ಮೋದಿ ಗೆ ಪತ್ರ

Webdunia
ಶನಿವಾರ, 6 ನವೆಂಬರ್ 2021 (20:00 IST)
ನವೆಂಬರ್ 6: 'ನೀವು (ಪ್ರಧಾನಮಂತ್ರಿ ನರೇಂದ್ರ ಮೋದಿ) ಕೇದಾರನಾಥದಲ್ಲಿ ಉದ್ಘಾಟಿಸಿದ ಆದಿ ಗುರು ಶ್ರೀ ಶಂಕರಾಚಾರ್ಯರ ಕಪ್ಪು ಕಲ್ಲಿನ ಸುಂದರ ಮೂರ್ತಿಯನ್ನು ನನಗೆ ನೋಡಬೇಕು ಅನಿಸಿದೆ' ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಪತ್ರದ ಮೂಲಕ ತಮ್ಮ ಆಸೆ ತಿಳಿಸಿದ್ದಾರೆ.ಶಂಕರಾಚಾರ್ಯರ ಪವಿತ್ರ ಕ್ಷೇತ್ರವನ್ನು ಪುನರ್​ನಿರ್ಮಾಣ ಮಾಡುವಲ್ಲಿ ನೀವು ಕೈಗೊಂಡ ಕಾರ್ಯಗಳಿಗಾಗಿ ನಾನು ನಿಮಗೆ ಶುಭಾಶಯ ಕೋರುತ್ತೇನೆ ಎಂದು ಜೆಡಿಎಸ್ ವರಿಷ್ಠರೂ ಆಗಿರುವ ದೇವೇಗೌಡರು ಹೇಳಿದ್ದು, ಈ ವಿಚಾರವನ್ನು ಅವರು ಇಂದು (ನವೆಂಬರ್ 6) ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ವಿಭಾಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಓಟ

ಮೂರನೇ ಮಗುವಿನ ಹೆರಿಗೆ ರಜೆಯನ್ನು 12 ವಾರಗಳಿಂದ 365 ದಿನಗಳಿಗೆ ವಿಸ್ತರಿಸಿದ ತಮಿಳುನಾಡು ಸರ್ಕಾರ

ನಾಗೇಂದ್ರ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ: ಛಲವಾದಿ ನಾರಾಯಣಸ್ವಾಮಿ

ಹದಗೆಟ್ಟ ಆರೋಗ್ಯ, ಕೋರ್ಟ್ ಸಮ್ಮತಿ ಬೆನ್ನಲ್ಲೇ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ಭೇಟಿಗೆ ಬಂದ ಪತ್ನಿ

ಮುಂದಿನ ಸುದ್ದಿ
Show comments