Webdunia - Bharat's app for daily news and videos

Install App

ಮೈತ್ರಿ ಬಗ್ಗೆ ದೇವೇಗೌಡ್ರು, ಕುಮಾರಸ್ವಾಮಿ ಅತಿ ಶೀಘ್ರದಲ್ಲೇ ತೆರೆ ಎಳೆಯುತ್ತಾರೆ : ನಿಖಿಲ್ ಕುಮಾರಸ್ವಾಮಿ

Webdunia
ಸೋಮವಾರ, 18 ಸೆಪ್ಟಂಬರ್ 2023 (09:57 IST)
ಬೀದರ್ : ಲೋಕ ಸಮರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರವಾಗಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಅತಿ ಶೀಘ್ರದಲ್ಲೇ ತೆರೆ ಎಳೆಯುತ್ತಾರೆ ಎಂದು ಮಾಜಿ ಸಿಎಂ ಹೆಚ್ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
 
ಬೀದರ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾನು ಸಿನಿಮಾ ಶೂಟ್ ಪ್ರಾರಂಭ ಮಾಡಿದ್ದು, ರಾಜಕೀಯದಿಂದ ದೂರ ಉಳಿಯಬೇಕು ಎಂದು ತೀರ್ಮಾನ ಮಾಡಿದ್ದೇನೆ ಎಂದರು.

ಒಂದು ಪ್ರಾದೇಶಿಕ ಪಕ್ಷ ಕಟ್ಟೋದು ಬಹಳ ಕಷ್ಟ. ಆದರೆ ದೇವೇಗೌಡರ ಹೋರಾಟದ ಶ್ರಮ ಹಾಗೂ ಉತ್ಸಾಹಿ ಕಾರ್ಯಕರ್ತರಿಂದ ಪಕ್ಷ ಕಟ್ಟಲಾಗಿದೆ. ಕುಮಾರಸ್ವಾಮಿ ಅವರು ಬಹಳ ಯಶಸ್ವಿಯಾಗಿ ಕಳೆದ 25 ವರ್ಷಗಳಿಂದ ಪಕ್ಷವನ್ನು ಮುನ್ನಡೆಸಿಕೊಂಡು ಬಂದಿದ್ದು, ಬಹಳಷ್ಟು ಹಿರಿಯ ನಾಯಕರ ಕೊಡುಗೆ ಈ ಪಕ್ಷಕ್ಕೆ ಇದೆ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮುಂದಿನ ಸುದ್ದಿ
Show comments