ಡಬಲ್​​ ಇಂಜಿನ್ ಸರ್ಕಾರದಿಂದ ಅಭಿವೃದ್ಧಿ-ಪ್ರಧಾನಿ ನರೇಂದ್ರ ಮೋದಿ

Webdunia
ಸೋಮವಾರ, 27 ಫೆಬ್ರವರಿ 2023 (16:03 IST)
ಶಿವಮೊಗ್ಗದಲ್ಲಿ ಏರ್​​ಪೋರ್ಟ್​​ ಉದ್ಘಾಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಹಲವು ವಿಷಯಗಳ ಕುರಿತು ಸರಾಗವಾಗಿ ಮಾತನಾಡಿದ್ರು. ಕರ್ನಾಟಕ ಹಳ್ಳಿಗಳ ಅಭಿವೃದ್ಧಿ ಕುರಿತು ಮೋದಿ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಅಭಿವೃದ್ಧಿಯ ರಥ ಸಾಗುತ್ತಿದೆ. ವಿಮಾನ, ರಸ್ತೆ, ರೈಲು ಮಾರ್ಗಗಳು ಅಭಿವೃದ್ಧಿಯಾಗ್ತಿದೆ. ಡಬಲ್​​ ಇಂಜಿನ್ ಸರ್ಕಾರದಿಂದ ಅಭಿವೃದ್ಧಿ ಪಥದತ್ತ ರಾಜ್ಯವು ಸಾಗ್ತಿದೆ ಎಂದರು. ಡಬಲ್​​ ಇಂಜಿನ್​​ ಸರ್ಕಾರದಿಂದ ಅಭಿವೃದ್ಧಿಯ ವೇಗ ಹೆಚ್ಚಾಗಲಿದೆ. ದೇಶದ ಪ್ರತಿಯೊಂದು ಹಳ್ಳಿಗಳು ಅಭಿವೃದ್ಧಿಯತ್ತ ಸಾಗ್ತಿದೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಮುಂದಿನ ಸುದ್ದಿ
Show comments