ಅಭಿವೃದ್ಧಿಯೇ ನಮ್ಮ ಅಜೆಂಡಾ- ಆರ್ ಅಶೋಕ್

Webdunia
ಬುಧವಾರ, 4 ಜನವರಿ 2023 (16:45 IST)
ಜೆಪಿ‌ ನಡ್ಡಾ,‌ಅರುಣ್‌ಸಿಂಗ್ ಆಗಮನ  ವಿಚಾರವಾಗಿ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು,ಬೂತ್ ಮಟ್ಟದ ಸಮಾವೇಶಕ್ಕೆ ಚಾಲನೆ ಕೊಡೋಕೆ ಬರ್ತಿದ್ದಾರೆ.ನಾನು ಕೂಡ ಶಿರಾ,‌ಮಧುಗಿರಿ ಹೋಗ್ತಿದ್ದೇನೆ.ಬೂತ್ ಗೆದ್ದರೆ ರಾಜ್ಯ ಗೆದ್ದಂತೆ ಎಂದು ಆರ್ ಅಶೋಕ್ ಹೇಳಿದ್ರು.
 
ಲವ್‌ ಜಿಹಾದ್ ನಮ್ಮ ಅಜೆಂಡಾ ಎಂಬ ಕಟೀಲ್ ಹೇಳಿಕೆ ವಿಚಾರವಾಗಿ ಆರ್ ಅಶೋಕ್ ಮಾತಡಿದ್ದು,ಅದು ಕೂಡ ಇರಬಹುದು.ಆದ್ರೆ, ಅಭಿವೃದ್ಧಿಯೇ ನಮ್ಮ ಅಜೆಂಡಾ.‌ದೇಶವನ್ನು ತೊಳೆದು‌ ಸರ್ವನಾಶ ಮಾಡಿದ ಪಕ್ಷದ ವಿರುದ್ಧ ಹೋರಾಟ ಎಂದು ಅಶೋಕ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

ಮುಂದಿನ ಸುದ್ದಿ
Show comments