Webdunia - Bharat's app for daily news and videos

Install App

ಅಭಿವೃದ್ಧಿಯೇ ನಮ್ಮ ಅಜೆಂಡಾ- ಆರ್ ಅಶೋಕ್

Webdunia
ಬುಧವಾರ, 4 ಜನವರಿ 2023 (16:45 IST)
ಜೆಪಿ‌ ನಡ್ಡಾ,‌ಅರುಣ್‌ಸಿಂಗ್ ಆಗಮನ  ವಿಚಾರವಾಗಿ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು,ಬೂತ್ ಮಟ್ಟದ ಸಮಾವೇಶಕ್ಕೆ ಚಾಲನೆ ಕೊಡೋಕೆ ಬರ್ತಿದ್ದಾರೆ.ನಾನು ಕೂಡ ಶಿರಾ,‌ಮಧುಗಿರಿ ಹೋಗ್ತಿದ್ದೇನೆ.ಬೂತ್ ಗೆದ್ದರೆ ರಾಜ್ಯ ಗೆದ್ದಂತೆ ಎಂದು ಆರ್ ಅಶೋಕ್ ಹೇಳಿದ್ರು.
 
ಲವ್‌ ಜಿಹಾದ್ ನಮ್ಮ ಅಜೆಂಡಾ ಎಂಬ ಕಟೀಲ್ ಹೇಳಿಕೆ ವಿಚಾರವಾಗಿ ಆರ್ ಅಶೋಕ್ ಮಾತಡಿದ್ದು,ಅದು ಕೂಡ ಇರಬಹುದು.ಆದ್ರೆ, ಅಭಿವೃದ್ಧಿಯೇ ನಮ್ಮ ಅಜೆಂಡಾ.‌ದೇಶವನ್ನು ತೊಳೆದು‌ ಸರ್ವನಾಶ ಮಾಡಿದ ಪಕ್ಷದ ವಿರುದ್ಧ ಹೋರಾಟ ಎಂದು ಅಶೋಕ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments