Webdunia - Bharat's app for daily news and videos

Install App

ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚು ಆದ್ಯತೆ

Webdunia
ಸೋಮವಾರ, 1 ಮೇ 2023 (19:19 IST)
ಚುನಾವಣಾ ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ಸಿಎಂ ಬಸವರಾಜ್​​ ಬೊಮ್ಮಾಯಿ, ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಈಗಾಗಲೇ ಬಜೆಟ್​ನಲ್ಲೂ ಕೃಷಿಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಸಿರಿಧಾನ್ಯಗಳ ಉತ್ಪಾದನೆ, ಮೀನುಗಾರಿಕೆ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ ಎಂದು ತಿಳಿಸಿದ್ರು.. ಜನರ ಹಿತದೃಷ್ಟಿಯನ್ನಿಟ್ಟುಕೊಂಡು ಪ್ರಣಾಳಿಕೆ ತಯಾರಿಸಿದ್ದೇವೆ. ಪ್ರಣಾಳಿಕೆ ರಾಜ್ಯ ಸರ್ಕಾರ ನಡೆಯುವ ದಿಕ್ಕನ್ನು ತೋರಿಸುತ್ತದೆ. ಸುಮಾರು 2 ವರ್ಷ ಕೊರೋನಾದಿಂದ ಆರ್ಥಿಕ ಕುಸಿತವಾಯಿತು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ರಾಜೀನಾಮೆ ಕೊಡ್ತೀನಿ ಎಂದು ಒತ್ತಡ ಹಾಕ್ತಿರೋರಿಗೆ... ಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments