Webdunia - Bharat's app for daily news and videos

Install App

ದೇವಿರಮ್ಮ ಬೆಟ್ಟಕ್ಕೆ ಎಲ್ಲ ಧರ್ಮಿಯರಿಗೂ ಮುಕ್ತ ಅವಕಾಶ

Webdunia
ಸೋಮವಾರ, 5 ನವೆಂಬರ್ 2018 (15:17 IST)
ದೇವಿರಮ್ಮ ಬೆಟ್ಟಕ್ಕೆ ಎಲ್ಲ ಧರ್ಮಿಯರಿಗೂ ಮುಕ್ತ ಅವಕಾಶವಿದೆ. ಇಂದು ರಾತ್ರಿಯಿಂದಲೇ 3 ಸಾವಿರ ಅಡಿ ಬೆಟ್ಟವನ್ನ ಏರಿ ಭಕ್ತರಿಗೆ ದೇವಿರಮ್ಮನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಭಜರಂಗದಳ ಕಾರ್ಯಕರ್ತರು ಸಭ್ಯತೆ ಮೀರಿದ್ರೆ ಹುಷಾರ್ ಅಂತಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸುದ್ದಿಯಾಗಿತ್ತು. ಹೀಗಾಗಿ ದೇವಾಲಯದ ಕಟ್ಟು ಪಾಡಿನಲ್ಲಿ  ಬೆಟ್ಟವನ್ನ ಹತ್ತಿ ದೇವಿರಮ್ಮ ದರ್ಶನ ಪಡೆಯುವಂತೆ ದೇವಾಲಯ ಸಮಿತಿಯಿಂದ ಮನವಿ ಮಾಡಲಾಗಿದೆ. ಫೇಸ್ ಬುಕ್ ಸಾಮಾಜಿಕ ಜಾಲ ತಾಣದಲ್ಲಿ ಹರಿಡಿದ ಸುದ್ದಿಗೆ ಕಿವಿಕೊಡದಂತೆ ಮನವಿ ಮಾಡಲಾಗಿದೆ. ದೇವಿರಮ್ಮ ದೇವಾಲಯ ಸಮಿತಿ ಕಾರ್ಯಾಧ್ಯಕ್ಷ  ಕುಲಶೇಖರ್ ಮನವಿ ಮಾಡಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗದಲ್ಲಿರುವ ದೇವಿರಮ್ಮ ಬೆಟ್ಟದಲ್ಲಿ ಎಲ್ಲರಿಗೂ ಅವಕಾಶವಿದೆ ಎಂದಿದ್ದಾರೆ.
ಇಂದು ರಾತ್ರಿಯಿಂದಲೇ 3 ಸಾವಿರ ಅಡಿ ಬೆಟ್ಟವನ್ನ ಏರಿ ಭಕ್ತರಿಗೆ ದೇವಿರಮ್ಮನ ದರ್ಶನಕ್ಕೆ ಅವಕಾಶವಿದೆ ಎಂದು ತಿಳಿಸಿದ್ದಾರೆ. ರಾಜ್ಯದ ವಿವಿಧ ಕಡೆಗಳಿಂದ  70 ಸಾವಿರಕ್ಕೂ ಅಧಿಕ ಭಕ್ತರು ಪ್ರತಿವರ್ಷ ದರ್ಶನ ಪಡೆಯುತ್ತಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments