Webdunia - Bharat's app for daily news and videos

Install App

ಗಾಳಿ ಮೂಲಕ ದೇವಾಲಯ ಪ್ರವೇಶ ಮಾಡಿದ ದೇವಿರಮ್ಮ

Webdunia
ಬುಧವಾರ, 7 ನವೆಂಬರ್ 2018 (15:06 IST)
ಗಾಳಿ ಮೂಲಕ ದೇವಾಲಯ ಪ್ರವೇಶ ಮಾಡಿದ ದೇವಿರಮ್ಮ ಪವಾಡಕ್ಕೆ ನೂರಾರು ಭಕ್ತರು ಸಾಕ್ಷಿಯಾದ ಘಟನೆ ನಡೆದಿದೆ.

ಪರದೇ ತಾನಾಗಿಯೇ ತೆರೆದುಕೊಳ್ಳುವ ಮೂಲಕ ಪವಾಡ ಸೃಷ್ಟಿಸಿದ್ದ ದೇವಿರಮ್ಮ. ಜಾತ್ರೆಯ ಎರಡನೇ ದಿನ ಬೆಟ್ಟದಲ್ಲಿ ನೆಲಸಿರುವ ದೇವಿ ಗಾಳಿ ಮೂಲಕ ಗ್ರಾಮದ ದೇವಾಲಯಕ್ಕೆ ಆಗಮಿಸಿದಳು. ಚಿಕ್ಕಮಗಳೂರಿನ ಬಿಂಡಿಗದಲ್ಲಿರೋ ದೇವಾಲಯಕ್ಕೆ ಗಾಳಿ ಮೂಲಕ ಆಗಮಿದ ದೇವಿರಮ್ಮ ಪವಾಡ ಕಂಡು ಭಕ್ತರು ಜೈಕಾರ ಹಾಕಿದರು.

ಬಾಗಿಲಲ್ಲಿ ಹಾಕಿರೋ ಪರದೆ ತಾನಾಗಿಯೇ ತೆರೆದುಕೊಳ್ಳುವ ಮೂಲಕ ದೇವಿಯ ಪವಾಡ ಕೇಳಿಬಂದಿತು. ಪರದೆ ತಾನಾಗಿಯೇ ತೆರೆದುಕೊಳ್ಳೋದನ್ನ ಕಣ್ತುಂಬಿಕೊಂಡ ನೂರಾರು ಭಕ್ತರು ಜೈಕಾರ ಹಾಕಿದರು.

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗದಲ್ಲಿರೋ ದೇವಿರಮ್ಮ ದೇವಾಲಯದಲ್ಲಿ ಈ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತನ ಕಣ್ಣೀರು ಒರೆಸದಿದ್ದರೆ ಒಳಿತಾಗದು: ವಿಜಯೇಂದ್ರ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಫೌಂಡೇಶನ್ ಕೋರ್ಸ್ ಓರಿಯೆಂಟೇಶನ್ ಕಾರ್ಯಕ್ರಮ

ಮೊದಲ ಪಾಯಿಂಟ್‌ನಲ್ಲಿ ಬೆಳಗ್ಗೆಯಿಂದ ಮಣ್ಣು ಅಗೆದರು ಸಿಗದ ಕಳೆಬರಹ, ಧರ್ಮಸ್ಥಳ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್‌

ಮುಂದಿನ ಸುದ್ದಿ
Show comments