Select Your Language

Notifications

webdunia
webdunia
webdunia
webdunia

ಹಿರೇಕೆರೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸ್ವಾಮೀಜಿ ವಿರುದ್ಧ ಭಕ್ತರ ಆಕ್ರೋಶ

ಹಿರೇಕೆರೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸ್ವಾಮೀಜಿ ವಿರುದ್ಧ ಭಕ್ತರ ಆಕ್ರೋಶ
ಹಿರೇಕೆರೂರು , ಮಂಗಳವಾರ, 19 ನವೆಂಬರ್ 2019 (10:43 IST)
ಹಿರೇಕೆರೂರು : ಹಿರೇಕೆರೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರೋ ಸ್ವಾಮೀಜಿ ವಿರುದ್ಧ ಭಕ್ತರು ಹಾಗೂ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.




ರಟ್ಟಿಹಳ್ಳಿ ಕಬ್ಬಿಣಕಂಥಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹಿರೇಕೆರೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ. ಭಕ್ತರ ಸಭೆ ಬಳಿಕ ನಾಮಪತ್ರ ಸಲ್ಲಿಸುವುದಿಲ್ಲ ಎಂದಿದ್ದರು.


ಆದರೆ ಸ್ವಾಮೀಜಿ ಮಾತು ತಪ್ಪಿ ನಾಮಪತ್ರ ಸಲ್ಲಿಸಿರುವುದಕ್ಕೆ ಭಕ್ತರು ಹಾಗೂ ಬಿಜೆಪಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸುಮಲತಾ ಬೆಂಬಲ ಯಾರಿಗೆ?