Webdunia - Bharat's app for daily news and videos

Install App

ರಾಶಿ ರಾಶಿ ಮುಳ್ಳಿನ ಮೇಲೆ ಕುಣಿದ ಭಕ್ತರು

Webdunia
ಬುಧವಾರ, 20 ಮಾರ್ಚ್ 2019 (14:33 IST)
ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಹಬ್ಬಗಳೇ ಹೀಗೆ… ವಿಶೇಷ ಆಚರಣೆಗಳು… ವಿಚಿತ್ರ ಸಂಪ್ರದಾಯಗಳು…  ಮೈಮೇಲೆ ಮಾರಮ್ಮ ಬರುತ್ತದೆಂದು ನಂಬಿದ ಭಕ್ತರು ಮುಳ್ಳಿನ ಪೊದೆಗಳ ಮೇಲೆ ಹಾರಿ ಭಕ್ತಿ ಪರಾಕಾಷ್ಠೆ ಮೆರೆದಿದ್ದಾರೆ.

ಚಾಮರಾಜನಗರ ತಾಲೂಕಿನ ಯಳಂದೂರು ಸಮೀಪದ ಗೂಳಿಪುರ ಎಂಬ ಊರಲ್ಲಿ ಪ್ರತಿ ವರ್ಷ ನಡೆಯುವ ಮಾರಮ್ಮನ ಹಬ್ಬದಂದು ಒಂದು ಸಮುದಾಯದ ಜನರು ಮುಳ್ಳಿನ ಪೊದೆಗಳಿಗೆ ಹಾರಿ ಭಕ್ತಿ ಮೆರೆಯುತ್ತಾರೆ.

ಗ್ರಾಮದ ಕುಂಟು ಮಾರಮ್ಮ ಹಾಗೂ ಬಿಸಿಲು ಮಾರಮ್ಮ ಗ್ರಾಮ ದೇವತೆಗಳ ಜಾತ್ರೆಯಲ್ಲಿ ರಾಶಿ-ರಾಶಿ ಇರುವ ಮುಳ್ಳಿನ ಪೊದೆಗಳಿಗೆ ಭಕ್ತರು ಹಾರಿ ಭಕ್ತಿ ಪರಾಕಷ್ಠೆ ಮೆರೆಯುತ್ತಾರೆ. ಅಂದ್ಹಾಗೆ, ಮೊದಲಿಗೆ ಮಾರಮ್ಮ ದೇವಿಯ ಮುಖ್ಯ ಅರ್ಚಕ ಮಾರಮ್ಮ ಆವಾಹನೆಯಾಗಿದ್ದಾಳೆಂದು ಮುಳ್ಳಿನ ಮೇಲೆ ಹಾರುತ್ತಾನೆ‌.

ಆ ಬಳಿಕ ಗ್ರಾಮದ ಹಲವು ಭಕ್ತರ ಮೈ ಮೇಲೆ ದೇವಿ ಕಾಣಿಸಿಕೊಂಡು ಓಡಿ ಮುಳ್ಳಿನ ಪೊದೆಗಳಿಗೆ ಹಾರುತ್ತಾರೆ. ಹೀಗೆ ಹಾರಿದ ಭಕ್ತರನ್ನು ಯುವಕರ ಗುಂಪೊಂದು ಮುಳ್ಳಿನ ಪೊದೆಯಿಂದ ಎತ್ತಿ ಹೊರತರುವುದು ಈ ಜಾತ್ರೆಯ ವಿಶೇಷ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments