Webdunia - Bharat's app for daily news and videos

Install App

ನಗರದ ಅಣ್ಣಮ್ಮ ದೇವಾಲಯ ಮುಂಭಾಗ ಕ್ಯೂ ನಿಂತ ಭಕ್ತರು

Webdunia
ಮಂಗಳವಾರ, 24 ಅಕ್ಟೋಬರ್ 2023 (17:46 IST)
ದಸರಾ ಹಬ್ಬದ ಅಂಗವಾಗಿ ಮೆಜಸ್ಟಿಕ್ ನ ತಾಯಿ ಅಣ್ಣಮ್ಮ ದೇವಾಲದಲ್ಲಿ ಭಕ್ತ ಸಾಗರ ಹರಿದುಬಂದಿದ್ದು,ಇಡೀ ಬೆಂಗಳೂರನ್ನೆ ಕಾಯುವ ಅಧಿದೇವತೆ ಅಣ್ಣಮ್ಮ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು,ಅಧಿದೇವತೆ ಅಣ್ಣಮ್ಮ ದೇವಿ ದುರ್ಗ ದೇವಿಯ ಅಲಂಕಾರ ಸಾಕ್ಷಾತ್ ಮಹತಾಯಿ ಅಣ್ಣಮ್ಮ ದೇವಿಯೇ ಇಳಿದು ಬಂದಂತೆ ಕಾಣುತಿತ್ತು.ಅಣ್ಣಮ್ಮ ದೇವಿಯ ದರ್ಶನಕ್ಕೆ ರಸ್ತೆಯುದ್ದಕ್ಕೂ ಭಕ್ತಾಸಾಗರ ಕ್ಯೂ ನಿಂತಿತ್ತು.ಮೆಜೆಸ್ಟಿಕ್ ನ ಸುತ್ತ ಮುತ್ತ ಫುಲ್ ಟ್ರಾಫಿಕ್ ಜಾಮ್ ಸಂಭವಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments