Webdunia - Bharat's app for daily news and videos

Install App

ಪೊಲೀಸರೊಂದಿಗೆ ಕೆಂಡವಾಗಿ ಕೆಂಡ ಹಾಯ್ದ ಭಕ್ತರು!

Webdunia
ಬುಧವಾರ, 6 ಮಾರ್ಚ್ 2019 (19:11 IST)
ಪೊಲೀಸರೊಂದಿಗೆ ಭಕ್ತರು ಕೆಂಡದಂತಾಗಿ ಕೆಂಡವನ್ನು ಹಾಯ್ದಿರುವ ಘಟನೆ ನಡೆದಿದೆ.

ಮಲೆಮಹದೇಶ್ವರದಲ್ಲಿ ಕೊಂಡ ಹಾಯಲು ಪೊಲೀಸರ ಅಡ್ಡಿ ಪಡಿಸಿರುವ ನಡುವೆಯೇ ಭಕ್ತರು ಕೆಂಡ ಹಾಯ್ದಿರುವ ಘಟನೆ ನಡೆದಿದೆ. ಕೆಂಡ ಹಾಯಲು ಅವಕಾಶ ನೀಡದ ಪೊಲೀಸ್ ಮತ್ತು ಪ್ರಾಧಿಕಾರದ ವಿರುದ್ಧ ಭಕ್ತರು ಆಕ್ರೋಶ ವ್ಯಕ್ತಪಡಿಸಿದರು.
ಅಮಚವಾಡಿ ಗ್ರಾಮದಿಂದ ಪರಿಷೆ  ಹೋಗಿದ್ದ ಭಕ್ತರು ಆಯೋಜಿಸಿದ್ದ ಕೊಂಡದ ಬಳಿ ಈ ಘಟನೆ ನಡೆದಿದೆ. ಪ್ರತಿಬಾರಿ ಈ ಆಚರಣೆ ಮಾಡಿಕೊಂಡು ಬರುತ್ತಿದ್ದ  ಭಕ್ತರಿಗೆ ಈ ಆಚರಣೆ ಬೇಡ ಎಂದು ಅನುಮತಿ ನೀಡದ ಪ್ರಾಧಿಕಾರ ಜನರ ಆಕ್ರೋಶಕ್ಕೆ ಕಾರಣವಾಯಿತು.

ಪ್ರಾಧಿಕಾರದ ಅನುಮತಿಯನ್ನೂ ಲೆಕ್ಕಿಸದೆ ಕೊಂಡ ಹಾಯ್ದ ಭಕ್ತರು ತಮ್ಮ ಹರಕೆ ತೀರಿಸಿದರು. ಉರಿವ ಬೆಂಕಿಯ ಮಧ್ಯ ಕೊಂಡ ಹಾಯ್ದ  ಮಾದಪ್ಪನ ಭಕ್ತರು ತಮ್ಮ ಭಕ್ತಿಯನ್ನು ಸಮರ್ಪನೆ ಮಾಡಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments