ಸುಖಸಮ್ಮನೆ ವಾಹನ ತಡೆಯುವಂತಿಲ್ಲ.. - ಡಿ. ಜಿ. & ಐ. ಜಿ. ಪಿ. ಪ್ರವೀಣ್ ಸೂದ್ ಆದೇಶ

Webdunia
ಭಾನುವಾರ, 17 ಜುಲೈ 2022 (15:29 IST)
ದಾಖಲೆಗಳ ಪರಿಶೀಲನೆಗಾಗಿ ಸುಖಾಸುಮ್ಮನೆ ವಾಹನ ತಡೆಯದಂತೆ ಕರ್ನಾಟಕ DG-IGP ಪ್ರವೀಣ್ ಸೂದ್ ಮತ್ತೊಮ್ಮೆ ಆದೇಶ ಹೊರಡಿಸಿದ್ದಾರೆ.
 
ವಾಹನ ತಡೆಯೋ ವಿಚಾರಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿಗೆ ಆದೇಶ ಹೊರಡಿಸಿರುವ ಪ್ರವೀಣ್ ಸೂದ್ ಅವರು ಸುಖಾಸುಮ್ಮನೆ ವಾಹನಗಳನ್ನ ನಿಲ್ಲಿಸದಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಎಸ್​​ಪಿ‌ಗಳಿಗೆ ಖಡಕ್ ಸೂಚನೆ ನೀಡಿದ್ಧಾರೆ.
ಡಾಕ್ಯುಮೆಂಟ್ ಪರಿಶೀಲನೆಗೆ ವಾಹನ ಸವಾರರನ್ನ ನಿಲ್ಲಿಸಬೇಡಿ, ಡ್ರಿಂಕ್ & ಡ್ರೈವ್ ಮಾಡೋರನ್ನ ಮಾತ್ರ ಪರಿಶೀಲನೆ ಮಾಡಿ, ಕಣ್ಣಿಗೆ ಕಾಣುವಂತ ಅಪರಾಧ ಕಂಡು ಬಂದರೆ ಮಾತ್ರ ವಾಹನ ನಿಲ್ಲಿಸಿ, ಪಟ್ಟಣ ಮತ್ತು ಹೆದ್ದಾರಿಗಳಲ್ಲಿ ಎಲ್ಲಾ ಕಡೆ ಈ ಸೂಚನೆ ಅನುಸರಿಸಬೇಕು. ಸೂಚನೆಯನ್ನು ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು. ಬೆಂಗಳೂರು ಸೇರಿ ಎಲ್ಲಾ ಜಿಲ್ಲೆಗಳಿಗೂ ಈ ಆದೇಶ ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
 
ಕಾನೂನು ಪಾಲಿಸುವವರ ಕಷ್ಟ ತಪ್ಪಿಸಲು ಸಮಯ ಇದು. ಕಣ್ಣಿಗೆ ಕಾಣಿಸೋ ಹಾಗೆ ಅಪರಾದ ಮಾಡಿದ್ರೆ ತಡೆದು ಪರಿಶೀಲಿಸಿ.
ದುರಾದೃಷ್ಟಕ್ಕೆ ಈ ಆದೇಶ ನಿರ್ಭಯದಿಂದ ಧಿಕ್ಕರಿಸಲಾಗ್ತಿದೆ. ಪಟ್ಟಣ ಮತ್ತು ಹೆದ್ದಾರಿಗಳಲ್ಲಿ ಎಲ್ಲಾ ಕಡೆ ಸೂಚನೆ ಅನುಸರಿಸಬೇಕು.
ಈ ಸೂಚನೆ ಕೆಳ ಹಂತದ ವರೆಗೆ ತಲುಪಿಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments