Webdunia - Bharat's app for daily news and videos

Install App

ಅವಿತಿರುವ ನಕ್ಸಲರಿಗೆ ಎಚ್ಚರಿಕೆ ನೀಡಿದ ಡಿಜಿಪಿ ಪ್ರಣಬ್ ಮೊಹಂತಿ

Sampriya
ಗುರುವಾರ, 21 ನವೆಂಬರ್ 2024 (18:08 IST)
Photo Courtesy X
ಉಡುಪಿ: ಮೋಸ್ಟ್‌ ವಾಟೆಂಡ್ ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ಬೆನ್ನಲ್ಲೇ ಅವರ ಜತೆಗಿದ್ದ ಇತರರಿಗೆ ಶರಣಾಗತಿಯೊಂದೇ ನಿಮಗಿರುವ ಒಂದೇ ಒಂದು ದಾರಿ ಎಂಬ ಸಂದೇಶವನ್ನು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ಸಂದೇಶ ರವಾನಿಸಿದ್ದಾರೆ.

ಎನ್‌ಕೌಂಟರ್ ಆದ ವೇಳೆ ಇತರ ನಕ್ಸಲರು ತಪ್ಪಿಸಿಕೊಂಡಿದ್ದು ಅವಿತಿರುವ ನಕ್ಸಲರು ಕೂಡಲೇ ಶರಣಾಗಬೇಕೆಂದು ಪ್ರಣವ್ ಮೊಹಂತಿ ನಕ್ಸಲರಿಗೆ ಎಚ್ಚರಿಕೆ ನೀಡಿದ್ದಾರೆ.  ಸ್ಥಳಕ್ಕೆ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ಭೇಟಿ ನೀಡಿ, ಘಟನೆ ಬಗ್ಗೆ ಪೂರ್ಣ ಮಾಹಿತಿ ಪಡೆದರು.

ಡಿಜಿಪಿ ಭೇಟಿ ಬೆನ್ನಲ್ಲೇ ಕೂಂಬಿಂಗ್ ಚುರುಕುಗೊಂಡಿದೆ. ಪೀತಬೈಲ್, ಕಬ್ಬಿನಾಲೆ ಬಚ್ಚಪ್ಪು ಪರಿಸರದಲ್ಲಿ ಓಡಾಟ ನಡೆಸಿ ಎಎನ್‌ಎಫ್ ಕ್ಯಾಂಪ್‌ಗೆ ಭೇಟಿಕೊಟ್ಟು ಕೆಲ ಸೂಚನೆ ನೀಡಿರುವ ನೀಡಿದ್ದಾರೆ.

ಇನ್ನೂ ವಿಕ್ರಂ ಗೌಡ ಎನ್‌ಕೌಂಟರ್‌  ಸಂಬಂಧ  ಕಬ್ಬಿನಾಲೆ ಅರಣ್ಯ ಪ್ರದೇಶ ವ್ಯಾಪ್ತಿಯ ಪೀತಬೈಲು ಘಟನಾ ಸ್ಥಳದಲ್ಲಿ ದಾಖಲೆ ಸಂಗ್ರಹ ಮಾಡುವ ಸಲುವಾಗಿ ಎಎನ್‌ಎಫ್ ಬೆಂಗಳೂರಿನಿಂದ ತಜ್ಞ ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್‌ಎಸ್‌ಎಲ್) ಅಧಿಕಾರಿಗಳನ್ನು ಕರೆಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments