Webdunia - Bharat's app for daily news and videos

Install App

ರಾಸಲೀಲೆ ಕೇಸ್: ಡಿಜಿಪಿ ರಾಮಚಂದ್ರ ರಾವ್ ಸಸ್ಪೆಂಡ್ ಮಾಡಿದ ಸರ್ಕಾರ

Krishnaveni K
ಮಂಗಳವಾರ, 20 ಜನವರಿ 2026 (09:27 IST)
Photo Credit: X
ಬೆಂಗಳೂರು: ಕಚೇರಿಯಲ್ಲಿ ಕರ್ತವ್ಯದಲ್ಲಿರುವಾಗಲೇ ಯುವತಿ ಜೊತೆ ಸರಸವಾಡುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರ ಸಸ್ಪೆಂಡ್ ಮಾಡಿದೆ.

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದು ಕರ್ನಾಟಕ ಪೊಲೀಸ್ ಇಲಾಖೆಯೇ ಮುಜುಗರಪಡುವಂತಾಗಿತ್ತು. ಇದರ ಬೆನ್ನಲ್ಲೇ ಸರ್ಕಾರ ಕ್ರಮ ಕೈಗೊಂಡಿದೆ.

ಡಿಜಿಪಿ ರಾಮಚಂದ್ರ ರಾವ್ ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಗೃಹ ಇಲಾಖೆಗೆ ವರದಿ ನೀಡುವಂತೆ ಆದೇಶಿಸಿದ್ದರು. ಈ ವಿಚಾರವಾಗಿ ತಕ್ಷಣವೇ ಡಿಜಿಪಿ ತಲೆದಂಡವಾಗಬೇಕೆಂದು ವಿಪಕ್ಷಗಳು ಆಗ್ರಹಿಸಿದ್ದವು.

ಇದರ ಬೆನ್ನಲ್ಲೇ ಈಗ ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ವಿಚಾರಣೆಗೆ ಆದೇಶ ನೀಡಿರುವ ರಾಜ್ಯ ಸರ್ಕಾರ ತಕ್ಷಣವೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ ಹತ್ತುವಾಗ ಬಿದ್ದುಹೋಗುವಂತಿದ್ದ ವೃದ್ಧರನ್ನು ದೇವರ ಹಾಗೇ ಕಾಪಾಡಿದ ಕ್ಲೀನರ್‌, Video

ಬಿಜೆಪಿ ಬಳ್ಳಾರಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ಛಲವಾದಿ ನಾರಾಯಣಸ್ವಾಮಿ

ಮುಂದಿನ ಚುನಾವಣೆಗೆ ನಾಗೇಂದ್ರ ನನ್ನ ವಿರುದ್ಧ ಸ್ಪರ್ಧಿಸಲಿ: ಶ್ರೀರಾಮುಲು ಸವಾಲು

ಆರ್‌ಎಸ್‌ಎಸ್‌ ವಿರುದ್ಧ ಅವಹೇಳನ, ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಬಿಗ್‌ ರಿಲೀಫ್‌

ನೇಪಾಳದ ಜಲಪ್ರಳಯದಲ್ಲಿ ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 2,400ಕ್ಕೂ ಹೆಚ್ಚು ಮಂದಿ ಕಣ್ಮರೆ

ಮುಂದಿನ ಸುದ್ದಿ
Show comments