Webdunia - Bharat's app for daily news and videos

Install App

ಧಮ್, ತಾಕತ್ ಇದ್ರೆ ಡಿಕೆಶಿ ಮೀಸಲಾತಿ ತೆಗೆಯಲಿ : ಯತ್ನಾಳ್ ಸವಾಲ್

Webdunia
ಗುರುವಾರ, 30 ಮಾರ್ಚ್ 2023 (20:40 IST)
ಈ ಬಾರಿ ಆಪರೇಷನ್ ಕಮಲ ಮಾಡಲ್ಲ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ರು. ಇನ್ನು ಬೆಂಗಳೂರಿನಲ್ಲಿಇಂದು ಮಾತನಾಡಿದ ಯತ್ನಾಳ್ ಡಿ.ಕೆ ಶಿವಕುಮಾರ್ ಗೆ ಧಮ್, ತಾಕತ್ ಇದ್ರೆ ಮೀಸಲಾತಿ ತೆಗೆಯಲಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ನೀಡಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯತ್ನಾಳ್ ' ಅಧಿಕಾರಕ್ಕೆ ಬಂದ್ರೆ ಮುಸ್ಲಿಂರ ಮೀಸಲಾತಿ ಕೋಟಾ ಮರುಸ್ಥಾಪನೆ ಮಾಡುತ್ತೇವೆ' ಎಂಬ ಡಿಕೆಶಿ ಹೇಳಿಕೆಗೆ ಟಾಂಗ್ ನೀಡಿದರು.ಲಿಂಗಾಯತರು, ಒಕ್ಕಲಿಗ ಸಮುದಾಯದ ದೊಡ್ಡ ಶಕ್ತಿ ಇದೆ, ಮೀಸಲಾತಿ ತೆಗೆದರೆ ಸರ್ವನಾಶ ಆಗುತ್ತಾರೆ. ಅವರ ಮುಸ್ಲಿಂ ಸೋದದರಿಗಾಗಿ ಈ ಹೇಳಿಕೆ ನೀಡಿದ್ದಾರೆ. ಈ ರೀತಿ ಮಾಡಿದ್ರೆ ಡಿಕೆಶಿ ಮೆಕ್ಕಾ ಮದೀನಾಗೆ ಹೋಗಬೇಕಾಗುತ್ತದೆ ಎಂದು ಹೇಳಿದ್ದಾರೆ.ಈ ಬಾರಿ ಕೂಡ ಬಿಜೆಪಿ ಅಧಿಕಾರಕ್ಕೆ ಬರುತ್ತದೆ, ಆಪರೇಷನ್ ಕಮಲ ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ಪಂಚಮಸಾಲಿಗೆ 2 ಡಿ ಮೀಸಲಾತಿ ಘೋಷಣೆ ಮಾಡಿ ಸಿಎಂ ಬೊಮ್ಮಾಯಿ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದಾರೆ. ಇದಕ್ಕೆ ಮೋದಿ , ಅಮಿತ್ ಶಾ ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments