Webdunia - Bharat's app for daily news and videos

Install App

ಧಮ್, ತಾಕತ್ ಇದ್ರೆ ಡಿಕೆಶಿ ಮೀಸಲಾತಿ ತೆಗೆಯಲಿ : ಯತ್ನಾಳ್ ಸವಾಲ್

Webdunia
ಗುರುವಾರ, 30 ಮಾರ್ಚ್ 2023 (20:40 IST)
ಈ ಬಾರಿ ಆಪರೇಷನ್ ಕಮಲ ಮಾಡಲ್ಲ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ರು. ಇನ್ನು ಬೆಂಗಳೂರಿನಲ್ಲಿಇಂದು ಮಾತನಾಡಿದ ಯತ್ನಾಳ್ ಡಿ.ಕೆ ಶಿವಕುಮಾರ್ ಗೆ ಧಮ್, ತಾಕತ್ ಇದ್ರೆ ಮೀಸಲಾತಿ ತೆಗೆಯಲಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ನೀಡಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯತ್ನಾಳ್ ' ಅಧಿಕಾರಕ್ಕೆ ಬಂದ್ರೆ ಮುಸ್ಲಿಂರ ಮೀಸಲಾತಿ ಕೋಟಾ ಮರುಸ್ಥಾಪನೆ ಮಾಡುತ್ತೇವೆ' ಎಂಬ ಡಿಕೆಶಿ ಹೇಳಿಕೆಗೆ ಟಾಂಗ್ ನೀಡಿದರು.ಲಿಂಗಾಯತರು, ಒಕ್ಕಲಿಗ ಸಮುದಾಯದ ದೊಡ್ಡ ಶಕ್ತಿ ಇದೆ, ಮೀಸಲಾತಿ ತೆಗೆದರೆ ಸರ್ವನಾಶ ಆಗುತ್ತಾರೆ. ಅವರ ಮುಸ್ಲಿಂ ಸೋದದರಿಗಾಗಿ ಈ ಹೇಳಿಕೆ ನೀಡಿದ್ದಾರೆ. ಈ ರೀತಿ ಮಾಡಿದ್ರೆ ಡಿಕೆಶಿ ಮೆಕ್ಕಾ ಮದೀನಾಗೆ ಹೋಗಬೇಕಾಗುತ್ತದೆ ಎಂದು ಹೇಳಿದ್ದಾರೆ.ಈ ಬಾರಿ ಕೂಡ ಬಿಜೆಪಿ ಅಧಿಕಾರಕ್ಕೆ ಬರುತ್ತದೆ, ಆಪರೇಷನ್ ಕಮಲ ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ಪಂಚಮಸಾಲಿಗೆ 2 ಡಿ ಮೀಸಲಾತಿ ಘೋಷಣೆ ಮಾಡಿ ಸಿಎಂ ಬೊಮ್ಮಾಯಿ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದಾರೆ. ಇದಕ್ಕೆ ಮೋದಿ , ಅಮಿತ್ ಶಾ ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments