Webdunia - Bharat's app for daily news and videos

Install App

ಅತೃಪ್ತ ಶಾಸಕರಿಂದ ಬಿಜೆಪಿ ಸರಕಾರಕ್ಕೆ ಧಮ್ಕಿ

Webdunia
ಭಾನುವಾರ, 25 ಆಗಸ್ಟ್ 2019 (17:01 IST)
ಮೈತ್ರಿ ಸರಕಾರ ಪತನಕ್ಕೆ ಕಾರಣವಾಗಿರೋ ಅತೃಪ್ತ ಶಾಸಕರು ಈಗ ಬಿಜೆಪಿಗೆ ಧಮ್ಕಿ ಹಾಕುತ್ತಿದ್ದಾರೆ.

ಹೀಗಂತ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿರೋ ಅವರು, ಆಪರೇಷನ್ ಕಮಲ ಮಾಡೋ ಮೂಲಕ ಬಿಜೆಪಿ ಅಧಿಕಾರಕ್ಕೆ ಏರಿದೆ. ಆದರೆ ರಾಜ್ಯದಲ್ಲಿ ಕಳೆದೊಂದು ತಿಂಗಳಿಂದ ಸರಕಾರವೇ ಇಲ್ಲ ಅಂತ ಟೀಕೆ ಮಾಡಿದ್ರು.

ರಾಜ್ಯದಲ್ಲಿ ಹಲವೆಡೆ ಬರ ಇದೆ. ಕೆಲವು ಜಿಲ್ಲೆಗಳು ಪ್ರವಾಹದಿಂದ ನಲುಗಿವೆ. ಆದರೂ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿಲ್ಲ. ಕೇಂದ್ರದಿಂದ ಯಡಿಯೂರಪ್ಪಗೆ ಹಣ ತರೋಕೆ ಆಗಿಲ್ಲ ಅಂತ ಛೇಡಿಸಿದರು.

ನೂತನ ಸಚಿವರಿಗೆ ಸಚಿವಸ್ಥಾನ ಹಂಚಿಕೆ ಮಾಡೋಕೆ ಬಿಜೆಪಿ ಮೀನಮೇಷ ಎಣಿಸುತ್ತಿದೆ. ಅತೃಪ್ತರನ್ನು ಕಟ್ಟಿಕೊಂಡು ಸರಕಾರ ಮಾಡಿರೋ ಇವರು ಬಹಳ ದಿನ ಅಧಿಕಾರದಲ್ಲಿ ಇರೋದಿಲ್ಲ ಅಂತಂದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments