Webdunia - Bharat's app for daily news and videos

Install App

ಅತೃಪ್ತ ಶಾಸಕರಿಂದ ಬಿಜೆಪಿ ಸರಕಾರಕ್ಕೆ ಧಮ್ಕಿ

Webdunia
ಭಾನುವಾರ, 25 ಆಗಸ್ಟ್ 2019 (17:01 IST)
ಮೈತ್ರಿ ಸರಕಾರ ಪತನಕ್ಕೆ ಕಾರಣವಾಗಿರೋ ಅತೃಪ್ತ ಶಾಸಕರು ಈಗ ಬಿಜೆಪಿಗೆ ಧಮ್ಕಿ ಹಾಕುತ್ತಿದ್ದಾರೆ.

ಹೀಗಂತ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿರೋ ಅವರು, ಆಪರೇಷನ್ ಕಮಲ ಮಾಡೋ ಮೂಲಕ ಬಿಜೆಪಿ ಅಧಿಕಾರಕ್ಕೆ ಏರಿದೆ. ಆದರೆ ರಾಜ್ಯದಲ್ಲಿ ಕಳೆದೊಂದು ತಿಂಗಳಿಂದ ಸರಕಾರವೇ ಇಲ್ಲ ಅಂತ ಟೀಕೆ ಮಾಡಿದ್ರು.

ರಾಜ್ಯದಲ್ಲಿ ಹಲವೆಡೆ ಬರ ಇದೆ. ಕೆಲವು ಜಿಲ್ಲೆಗಳು ಪ್ರವಾಹದಿಂದ ನಲುಗಿವೆ. ಆದರೂ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿಲ್ಲ. ಕೇಂದ್ರದಿಂದ ಯಡಿಯೂರಪ್ಪಗೆ ಹಣ ತರೋಕೆ ಆಗಿಲ್ಲ ಅಂತ ಛೇಡಿಸಿದರು.

ನೂತನ ಸಚಿವರಿಗೆ ಸಚಿವಸ್ಥಾನ ಹಂಚಿಕೆ ಮಾಡೋಕೆ ಬಿಜೆಪಿ ಮೀನಮೇಷ ಎಣಿಸುತ್ತಿದೆ. ಅತೃಪ್ತರನ್ನು ಕಟ್ಟಿಕೊಂಡು ಸರಕಾರ ಮಾಡಿರೋ ಇವರು ಬಹಳ ದಿನ ಅಧಿಕಾರದಲ್ಲಿ ಇರೋದಿಲ್ಲ ಅಂತಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ಮುಂದಿನ ಸುದ್ದಿ
Show comments