Webdunia - Bharat's app for daily news and videos

Install App

ಧಮ್ಮಿದ್ರೆ, ತಾಕತ್ತಿದ್ದರೆ ನನ್ನನ್ನು ಮುಗಿಸಿ, ಹೊಡೆದು ಹಾಕಿ - ಸಚಿವರಿಗೆ ಸಿದ್ದು ಸವಾಲು

Webdunia
ಮಂಗಳವಾರ, 21 ಫೆಬ್ರವರಿ 2023 (19:43 IST)
ಧಮ್ಮಿದ್ರೆ, ತಾಕತ್ತಿದ್ದರೆ ನನ್ನನ್ನು ಮುಗಿಸಿ, ಹೊಡೆದು ಹಾಕಿ ಎಂದು ಸದನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರಗೆ  ಮಾಜಿ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.ಜಂಟಿ ಅಧಿವೇಶನದಲ್ಲಿ ಬಜೆಟ್ ಕುರಿತ ಚರ್ಚೆ ಸಂದರ್ಭದಲ್ಲಿ, ಸಚಿವ ಅಶ್ವಥ್ ನಾರಾಯಣ ಹೇಳಿಕೆ ಗುಡುಗಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಧಮ್ಮಿದ್ರೆ, ತಾಕತ್ತಿದ್ದರೆ ನನ್ನನ್ನು ಮುಗಿಸಿ, ಹೊಡೆದು ಹಾಕಿ ಎಂದರು. ಯಾವ ಧರ್ಮವೂ ಕೂಡ ಕೊಲೆ ಮಾಡೋಕೆ ಹೇಳುವುದಿಲ್ಲ, ಯಾವ ಧರ್ಮವೂ ಕೂಡ ಹೊಡೆಯೋಕೆ, ಬಡಿಯೋಕೆ ಹೇಳುವುದಿಲ್ಲ, ಇದು ಬೌದ್ಧಿಕ ದಿವಾಳಿತನ ಎಂದಿದ್ದಾರೆ.......ಇದೇ ವೇಳೆ ಮದ್ಯ ಪ್ರವೇಶ ಮಾಡಿ ಮಾತನಾಡಿದ, ಆಡು ಭಾಷೆಯಲ್ಲಿ ಹೇಳಿದ್ದಾರೆ. ವಿಷಾದ ಕೂಡ ವ್ಯಕ್ತಪಡಿಸಿದ್ದಾರೆ ಅದನ್ನು ಬಿಟ್ಟು ಬಜೆಟ್ ಮೇಲೆ ಚರ್ಚೆ ಮಾಡಬೇಕು ಎಂಬ ಜ್ಞಾನೇಂದ್ರ ಹೇಳಿಕೆಗೆ  ಮುಗಿಬಿದ್ದ ಕಾಂಗ್ರೆಸ್ ಸದಸ್ಯರು,ಸೈದ್ಧಾಂತಿಕ ದಿವಾಳಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

ಮುಂದಿನ ಸುದ್ದಿ
Show comments