Webdunia - Bharat's app for daily news and videos

Install App

ಹಾಡಹಗಲೆ ಮನೆಗೆ ನುಗ್ಗಿ ಧಾಂದಲೆ

geetha
ಶುಕ್ರವಾರ, 16 ಫೆಬ್ರವರಿ 2024 (20:43 IST)
ಬೆಂಗಳೂರು- ಹಾಡಹಗಲೆ ಮನೆಗೆ ನುಗ್ಗಿ ಧಾಂದಲೆ ಮಾಡಿರುವ ಘಟನೆ  ನಗರದಲ್ಲಿ ನಡೆದಿದೆ.ಶಾಂತಿ ನಗರದಲ್ಲಿ ರಾಜ್ ಕುಮಾರ್ ಸೇರಿದ ಮನೆಯ ಕಿಟಕಿ, ಬಾಗಿಲು, ಗೋಡೆಗಳನ್ನು ಕೆಡವಿ ಹಾಕಲಾಗಿದೆ ಎಂದು ಮಾಜಿ ಕಾಪೋರೇಟರ್ ಸೌಮ್ಯ ಶಿವಕುಮಾರ್ ತಂದೆಯ ವಿರುದ್ಧ ಆರೋಪ ಮಾಡಲಾಗಿದೆ.
 
ಕಳೆದ ಕೆಲವು ವರ್ಷಗಳ ಹಿಂದೆ 1ಕೋಟಿ .40 ಲಕ್ಷಕ್ಕೆ ಮನೆ ರಾಜ್ ಕುಮಾರ್  ಮಾರಾಟ ಮಾಡಿದ್ರು.40 ಲಕ್ಷ ಅಡ್ವಾಂಸ್ ಪಡೆದಿದ್ದ ರಾಜ್ ಕುಮಾರ್ ‌ಉಳಿದ ಹಣಕ್ಕೆ ಚೆಕ್ ನೀಡಿದ್ರು.ಮನೆಯ ಮೇಲೆ ರಾಜ್ಕುಮಾರ್ ಸಂಬಂದಿ ‌ಕೇಸ್ ದಾಖಲಸಿದ್ರು.ಹಣ ಕೇಳಲು ಹೋದಾಗ ಕೇಸ್ ಕ್ಲೀಯರ್ ಮಾಡುವಂತೆ ಸೌಮ್ಯ ಶಿವಕುಮಾರ್ ತಂದೆ ಪಾರ್ಥ ಸಾರಥಿ ಹೇಳಿದ್ರು.ಕೇಸ್ ಕ್ಲೀಯರ್ ಆದ ಮೇಲೆ ಹಣ ಕೊಡದೆ ದಾಂದಲೆ ಮಾಡಿದ್ದು,ಮನೆಯಲ್ಲಿ ರಾಜ್ ಕುಮಾರ್ ಕುಟುಂಬ ದವರ ಮೇಲೆ ಹಲ್ಲೆ ಮಾಡಿದ್ದರೆಂದು ಅಶೋಕ್ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಡಾನ್‌ನಲ್ಲಿ ಭಯಾನಕ ಭೂಕುಸಿತ: ಗ್ರಾಮವೇ ಸರ್ವನಾಶ, ಸಾವಿರಾರು ಮಂದಿ ಸಾವು

ಸಚಿವ ಸ್ಥಾನ ಕಳೆದುಕೊಂಡ ರಾಜಣ್ಣ ನೂರಕ್ಕೆ ನೂರರಷ್ಟು ಬಿಜೆಪಿ ಸೇರುತ್ತಾರೆ: ಶಾಸಕ ಬಾಲಕೃಷ್ಣ ಹೊಸ ಬಾಂಬ್‌

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮುಂದಿನ ಸುದ್ದಿ
Show comments