Webdunia - Bharat's app for daily news and videos

Install App

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

Sampriya
ಮಂಗಳವಾರ, 5 ಆಗಸ್ಟ್ 2025 (18:33 IST)
ಬೆಳ್ತಂಗಡಿ: ಧರ್ಮಸ್ಥಳದ ಸುತ್ತಾಮುತ್ತಾ ಹಲವು ಮೃತದೇಹಗಳನ್ನು ಹೂತಿಡಲಾಗಿದೆ ಎಂಬ ಪ್ರಕರಣ ಸಂಬಂಧ ಇದೀಗ ಉತ್ಖನನ ಕಾರ್ಯ ಕೊನೆ ಹಂತಕ್ಕೆ ತಲುಪಿದೆ. 

ಈಗಾಗಲೇ ದೂರುದಾರ ಗುರುತಿಸಿದ 13 ಪಾಯಿಂಟ್‌ಗಳಲ್ಲಿ 6 ಹಾಗೂ 11ನೇ ಪಾಯಿಂಟ್‌ನ ಅಸುಪಾಸಿನಲ್ಲೇ ಕೆಲ ಮೂಳೆಗಳು ಪತ್ತೆಯಾಗಿತ್ತು ಬಿಟ್ಟರೆ, ಬೇರೆಲ್ಲ ಪಾಯಿಂಟ್‌ನಲ್ಲಿ ಏನೂ ಪತ್ತೆಯಾಗಿಲ್ಲ. 

ಇಂದು 11 ಹಾಗೂ 12ನೇ ಪಾಯಿಂಟ್‌ನಲ್ಲಿ ಅವಶೇಷಗಳ ಉತ್ಖನನ ನಡೆದಿದ್ದು, ಮಾನವ ಶ್ರಮದಿಂದ ನಾಲ್ಕು ಅಡಿ ಅಗೆದರು ಯಾವುದೇ ಮೂಳೆಗಳು ಪತ್ತೆಯಾಗಿಲ್ಲ. ಇದೀಗ ದೂರುದಾರ ಗುರುತಿಸಿದ 13ನೇ ಪಾಯಿಂಟ್‌ ಮಾತ್ರ ಉತ್ಖನನ ಮಾಡಲು ಉಳಿದಿದ್ದು, ಅದು ನಾಳೆ ಬೆಳಿಗ್ಗೆ 10ರಿಂದ ಆರಂಭಗೊಳ್ಳಲಿದೆ. ಇದೀಗ ಎಲ್ಲರ ಚಿತ್ತಾ 13ನೇ ಪಾಯಿಂಟ್‌ನಲ್ಲಿದೆ. ಏನಾದರೂ ಈ ಪಾಯಿಂಟ್‌ನಲ್ಲಿ ಮೂಳೆಗಳು ಸಿಕ್ಕರೆ ತನಿಖೆಯ ದಿಕ್ಕು ಬೇರೆಡೆಗೆ ಸಾಗಲಿದೆ. 

13ನೇ ಪಾಯಿಂಟ್‌ ನೇತ್ರವಾತಿ ಸ್ಥಾನಘಟ್ಟದ ಪಕ್ಕದಲ್ಲೇ ಈ ಪಾಯಿಂಟ್ ಇರಲಿದೆ.  ಈ ಸ್ಥಳ ಜನನಿಬಿಡ ಪ್ರದೇಶದಲ್ಲಿದ್ದು, ಕುತೂಹಲದಿಂದ ಸಾಕಷ್ಟು ಮಂದಿ  ಜನ ಸೇರುವ ಸಾಧ್ಯತೆಯೂ ಇದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments