Webdunia - Bharat's app for daily news and videos

Install App

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

Sampriya
ಬುಧವಾರ, 6 ಆಗಸ್ಟ್ 2025 (18:20 IST)
ಬೆಳ್ತಂಗಡಿ: ಧರ್ಮಸ್ಥಳದ ಸುತ್ತಮುತ್ತಾ ಹಲವು ಮೃತದೇಹಗಳನ್ನು ಹೂತಿಡಲಾಗಿದೆ ಎಂಬ ಪ್ರಕರಣ ಸಂಬಂಧ ಇದೀಗ ತನಿಖೆ ನಿರ್ಣಾಯಕ ಘಟಕ್ಕೆ ತಲುಪಿದೆ. ಇದೀಗ ಎಸ್‌ಐಟಿ ಕಚೇರಿಗೆ ಮತ್ತೊಬ್ಬ ಅಪರಿಚಿತ ದೂರುದಾರ ಇಂದು ಎಂಟ್ರಿ ಕೊಟ್ಟಿದ್ದಾನೆ. 

ಇದೀಗ ಕಳೇಬರಹ ಉತ್ಖನನ ಸಂಬಂಧ ಸಾಕ್ಷಿ ದೂರುದಾರ ಗುರುತಿಸಿದ 13 ಪಾಯಿಂಟ್‌ಗಳಲ್ಲಿ 13ನೇ ಪಾಯಿಂಟ್ ಬಿಟ್ಟರೆ ಬೇರೆಲ್ಲ ಪಾಯಿಂಟ್‌ಗಳಲ್ಲೂ ಉತ್ಖನನ ಪೂರ್ಣಗೊಂಡಿದೆ. 6ನೇ ಪಾಯಿಂಟ್ ಬಿಟ್ಟರೆ, 11ನೇ ಪಾಯಿಂಟ್‌ನ ಪಕ್ಕದಲ್ಲಿ ಕೆಲ ಮೂಳೆಗಳು ಪತ್ತೆಯಾಗಿತ್ತು. ಇದೀಗ ದೂರುದಾರ ಗುರುತಿಸಿದ ಕೇವಲ ಒಂದೇ ಪಾಯಿಂಟ್ ಅಷ್ಟೇ ಬಾಕಿಯಿದ್ದು, ಅದರ ಉತ್ಖನನ ನಾಳೆ ನಡೆಯಲಿದೆ ಎನ್ನಲಾಗಿದೆ. 

ಇಂದು 4ಗಂಟೆಗೆ ಉತ್ಖನನ ಕಾರ್ಯ ಅಂತಿಮ ಗೊಳಿಸಿದ್ದು, ಬಳಿಕ ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರು ದೂರುದಾರನನ್ನು ಒಂದು ಗಂಟೆ ವಿಚಾರಣೆ ನಡೆಸಿದ್ದಾರೆ. 

ಧರ್ಮಸ್ಥಳದ ಸುತ್ತಾ ಮುತ್ತ ಹಲವು ಮೃತದೇಹಗಳನ್ನು ಹೂತಿಡಲಾಗಿದೆ ಎಂಬ ಪ್ರಕರಣ ಇದೀಗ ಅಂತಿಮ ಘಟಕ್ಕೆ ತಲುಪುತ್ತಿದ್ದ ಬೆನ್ನಲ್ಲೇ ಮತ್ತೊಬ್ಬ ಅಪರಿಚಿತ ವ್ಯಕ್ತಿ ಎಸ್‌ಐಟಿ ದೂರು ನೀಡಿದ್ದಾನೆ. 

ಎಸ್‌ಐಟಿ ಕಚೇರಿಯಲ್ಲಿ ಎರಡನೇ ದೂರುದಾರ ಬಂದಿದ್ದು,  ಅವನನ್ನು ತೀವ್ರ ವಿಚಾರಣೆ ಮಾಡಲಾಗಿದೆ. 

ವಿಚಾರಣೆ ವೇಳೆ  <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ಕುತೂಹಲ ಘಟ್ಟ ತಲುಪಿದ ಬುರುಡೆ ರಹಸ್ಯ

ರಾಜಣ್ಣ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಟಾರ್ಗೆಟ್‌: ರಾಜುಗೌಡ ಹೊಸ ಬಾಂಬ್‌

ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗಲಿ: ವಿಜಯೇಂದ್ರ

ಸೀತೆಯಿಂದ ದೂರವಾದ ನಂತರ ಶ್ರೀರಾಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ: ತಮಿಳು ಕವಿ ಹೇಳಿಕೆಗೆ ಬಿಜೆಪಿ ಆಕ್ರೋಶ

ಧರ್ಮಸ್ಥಳ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿರುವುದು ನಿಜಾನಾ: ಇಲ್ಲಿದೆ ರಿಯಾಲಿಟಿ

ಮುಂದಿನ ಸುದ್ದಿ
Show comments