ಧರ್ಮಸ್ಥಳ: ಗುಂಪು ಘರ್ಷಣೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

Sampriya
ಭಾನುವಾರ, 10 ಆಗಸ್ಟ್ 2025 (13:27 IST)
Photo Credit X
ಮಂಗಳೂರು: ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ನಡೆದ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಸಂಬಂಧ ಇದೀಗ ಧರ್ಮಸ್ಥಳ ಪೊಲೀಸರು 6 ಜನರನ್ನು ಬಂಧಿಸಿದ್ದಾರೆ. 

ಬಂಧಿತರನ್ನು ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಎಂದು ಗುರುತು ಮಾಡಲಾಗಿದೆ. 

ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ ನಡೆದ ಗುಂಪು ಘರ್ಷಣೆ ನಡೆದಿತ್ತು.  

ಈ ಸಂದರ್ಭದಲ್ಲಿ ನಿಯಂತ್ರಣ ಮಾಡಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಪೊಲೀಸ್‌ ಅಧಿಕಾರಿಯಿಂದ ದೂರು ದಾಖಲಾದ
ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಆರೋಪಿಗಳನ್ನು ಹುಡುಕುತ್ತಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಹೆಣ್ಣೆಂಬ ಕಾರಣಕ್ಕೆ ಸ್ವಂತ ಮಗುವನ್ನು ಸಂಪ್‌ಗೆ ಹಾಕಿ ಕೊಲೆಗೈದ ಪಾಪಿ ತಂದೆ

ನಮ್ಮ ಬಸ್ಸಿನಲ್ಲಿ ಮೊಟ್ಟೆ ಹೇಗೆ ಬರುತ್ತೆ, ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಹಾಕಲು ಯೋಗ್ಯತೆ ಇಲ್ಲ ನಿಮಗೆ: ಆರ್ ಅಶೋಕ್

ಮುಂದಿನ ಸುದ್ದಿ
Show comments