Webdunia - Bharat's app for daily news and videos

Install App

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

Sampriya
ಮಂಗಳವಾರ, 19 ಆಗಸ್ಟ್ 2025 (18:35 IST)
ಬೆಳ್ತಂಗಡಿ: ಧರ್ಮಸ್ಥಳದ ಸುತ್ತಾಮುತ್ತಾ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ಸದ್ಯ ಶೋಧ ಕಾರ್ಯಾಚರಣೆಗೆ ತಾತ್ಕಲಿಕ ಬ್ರೇಕ್ ಹಾಕಲಾಗಿದೆ. ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಈ ಸಂಬಂಧ ತಿಳಿಸಿದ್ದರು. 

ಕಾರ್ಯಚರಣೆ ಸ್ಥಗಿತಗೊಂಡಿದ್ದರು ಧರ್ಮಸ್ಥಳದ ವಿವಿಧ ಉತ್ಖನನ ಸ್ಥಳಗಳಿಂದ ಸಂಗ್ರಹಿಸಿದ ಮಣ್ಣು ಮತ್ತು ಪತ್ತೆಯಾದ ಅಸ್ಥಿಪಂಜರದ ಕುರುಹುಗಳನ್ನು ವಿಶ್ಲೇಷಣೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಲಾಗಿದೆ.

ಅದರ ವರದಿ ಬಂದ್ಮೇಲೆ ತನಿಖೆ ತೀವ್ರಗೊಳ್ಳಲಿದ್ದು, ಆ ಬಳಿಕ ಮೂರು ಸ್ಥಳಗಳಲ್ಲಿ ಹೊಸದಾಗಿ ಶೋಧ ನಡೆಸಬಹುದು ಎಂದು ಮೂಲಗಳು ತಿಳಿಸಿವೆ.

ವಾರಾಂತ್ಯದೊಳಗೆ ಎಫ್‌ಎಸ್‌ಎಲ್ ವರದಿ ಎಸ್‌ಐಟಿಗೆ ಸಿಗುವ ಸಾಧ್ಯತೆಯಿದ್ದು, ಆ ಬಳಿಕ ತನಿಖೆ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆಯಿದೆ. 

ಈ ತನಿಖೆ ಮೂಲಕ ಅಸ್ಥಿಪಂಜರದ ಅವಶೇಷಗಳು ಗಂಡು ಅಥವಾ ಹೆಣ್ಣು, ಅವಶೇಷಗಳ ಅಂದಾಜು ವಯಸ್ಸು ಮತ್ತು ಎಷ್ಟು ವರ್ಷಗಳ ಹಿಂದೆ ಸಾವು ಸಂಭವಿಸಿದೆ. ದೂರುದಾರರು ಶಂಕಿಸಿದಂತೆ ಸಂಗ್ರಹಿಸಿದ ಮಣ್ಣಿನಲ್ಲಿ ಕರಗಿದ ಮಾನವ ಮೂಳೆಗಳ ಕುರುಹುಗಳಿವೆಯೇ ಎಂದು ತಿಳಿದುಬರಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

11ದಿನಗಳಿಂದ ಆಪ್ತ ಸ್ನೇಹಿತೆ ನಾಪತ್ತೆ, ದೂರು ನೀಡಿದಾಗ ಬಯಲಾಯಿತು ಭಯಾನಕ ರಹಸ್ಯ

ನಿರಂತರ ಮಳೆಗೆ ತತ್ತರಿಸಿದ ಮುಂಬೈ: ವಿಮಾನ ಹಾರಾಟ, ರೈಲು ಸಂಚಾರದಲ್ಲಿ ಭಾರೀ ವ್ಯತ್ಯಯ

BIMS ಹಾಸ್ಟೆಲ್‌ನಲ್ಲಿ ಅತಿಯಾಗಿ ಔಷಧ ಸೇವಿಸಿ ಆತ್ಮಹತ್ಯೆಗೆ ಶರಣಾದ ವೈದ್ಯೆ

ಮೋದಿ ಸರ್ಕಾರದ ಸಾಲದ ಲೆಕ್ಕ ಹೇಳಿದ ಪ್ರಿಯಾಂಕ್ ಖರ್ಗೆ: ನಿಮ್ಮ ಕತೆನೂ ಹೇಳಿ ಸ್ವಾಮಿ ಎಂದ ನೆಟ್ಟಿಗರು

ಲೋಕಸಭೆ ಚುನಾವಣೆ ಬಳಿಕ ರಾಹುಲ್ ಗಾಂಧಿಯೇ ಪ್ರಧಾನಿ: ತೇಜಸ್ವಿ ಯಾದವ್ ವಿಶ್ವಾಸ

ಮುಂದಿನ ಸುದ್ದಿ
Show comments