Webdunia - Bharat's app for daily news and videos

Install App

ಧರ್ಮಸ್ಥಳ: ಬುರುಡೆ ರಹಸ್ಯ, ಇಂದು ಹೇಗೆ ನಡೆಯುತ್ತೇ ಶೋಧ ಗೊತ್ತಾ

Sampriya
ಶನಿವಾರ, 9 ಆಗಸ್ಟ್ 2025 (10:16 IST)
ಬೆಳ್ತಂಗಡಿ: ಧರ್ಮಸ್ಥಳ ಸುತ್ತಾ ಮುತ್ತಾ ಹಲವು ಬುರುಡೆಯನ್ನು ಹೂತಿಡಲಾಗಿದೆ ಎಂಬ ಆರೋಪ ಸಂಬಂಧ ಎಸ್‌ಐಟಿ ತಂಡ ದೂರುದಾರ ಗುರುತಿಸಿದ ಪಾಯಿಂಟ್‌ಗಳಲ್ಲಿ ಶೋಧ ಕಾರ್ಯವನ್ನುಎಸ್‌ಐಟಿ ಮುಂದುವರೆಸಿದೆ. 

ಆದರೆ ದೂರುದಾರ ಗುರುತಿಸಿದ 13 ಪಾಯಿಂಟ್‌ಗಳಲ್ಲಿ 1 ಪಾಯಿಂಟ್‌ನಲ್ಲಿ ಬಿಟ್ಟರೆ ಬೇರೆಲ್ಲೂ ಬುರುಡೆ ಸಿಕ್ಕಿಲ್ಲ. 13ನೇ ಪಾಯಿಂಟ್ ಹಾಗೆಯೇ ಬಿಟ್ಟು ಇದೀಗ ನಿನ್ನೆಯಿಂದ ಎಸ್‌ಐಟಿ ತಂಡ  ದೂರುದಾರ ಗುರುತಿಸಿದ ಬೇರೆ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. 15ನೇ ಎ, ಬಿ,ಸಿ ಸ್ಥಳದಲ್ಲೂ ಯಾವುದೇ ಮೂಳೆಗಳು ಪತ್ತೆಯಾಗಿಲ್ಲ. 

ಇಂದು ದೂರುದಾರನನ್ನು ವಿಚಾರಣೆ ನಡೆಸಿ, ಮತ್ತೇ ಆತ ಗುರುತಿಸಿದ ಹೊಸ ಸ್ಥಳದ ಕಡೆ ಎಸ್‌ಐಟಿ ಹೊರಡಲಿದೆ ಎಂದು ಮಾಹಿತಿ ತಿಳಿದುಬಂದಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರುಣಾ, ಚಾಮರಾಜಪೇಟೆಯಲ್ಲೂ ನಡೆದಿತ್ತು ಮತಗಳ್ಳತನ: ಅರವಿಂದ ಲಿಂಬಾವಳಿ ತಿರುಗೇಟು

ಧರ್ಮಸ್ಥಳ: ಬುರುಡೆ ರಹಸ್ಯ, ಇಂದು ಹೇಗೆ ನಡೆಯುತ್ತೇ ಶೋಧ ಗೊತ್ತಾ

ಮತಗಳ್ಳತನ ಆರೋಪ ಮಾಡಿ ದೂರು ಕೊಡದ ರಾಹುಲ್ ಗಾಂಧಿ ಹೇಡಿ ಎಂದ ಬಿಜೆಪಿ

ಕರ್ನಾಟಕ ಶಿಕ್ಷಣ ನೀತಿಯಲ್ಲಿ ಭಾರೀ ಬದಲಾವಣೆ: ಹಿಂದಿಗೆ ಗೇಟ್ ಪಾಸ್

ವಿಧಾನಸಭೆಯಲ್ಲಿ 136 ಸೀಟು ಬಂದಾಗಲೂ ಕಳ್ಳ ವೋಟ್ ಆಗಿರಬಹುದಲ್ವೇ ಎನ್ನುತ್ತಿರುವ ಪಬ್ಲಿಕ್

ಮುಂದಿನ ಸುದ್ದಿ
Show comments