Webdunia - Bharat's app for daily news and videos

Install App

ಧರ್ಮಸ್ಥಳ: ಶ್ವಾನ ಪಡೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಒಂದನೇ ಪಾಯಿಂಟ್ಸ್‌ನ ಹುಡುಕಾಟದಲ್ಲಿ ಮಹತ್ವದ ಬದಲಾವಣೆ

Sampriya
ಮಂಗಳವಾರ, 29 ಜುಲೈ 2025 (18:09 IST)
Photo Credit X
ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿಯ ಅರಣ್ಯ ಪ್ರದೇಶದಿಂದ ಮಾನವನ ಅವಶೇಷಗಳನ್ನು ಹೊರತೆಗೆಯಲು ವೈದ್ಯರ ತಂಡದೊಂದಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳವಾರ ಕಾರ್ಯಾಚರಣೆ ನಡೆಸಿದ್ದು ಇದೀಗ ಒಂದನೇ ಪಾಯಿಂಟ್ಸ್‌ನಲ್ಲಿ ಹುಡುಕಾಟ ಅಂತ್ಯ ಮಾಡಲಾಗಿದೆ. 

ಮೊದಲ ದಿನದ ಕಾರ್ಯಚರಣೆಯಲ್ಲಿ ಕಾರ್ಮಿಕರನ್ನು ಬಳಸಿ ಮೊದಲು ಮಣ್ಣು ತೆಗೆಯಲಾಯಿತು. ಆದರೆ ನೀರಿನ ಒರತೆ ಹಿನ್ನೆಲೆ ಮಧ್ಯಾಹ್ನದ ನಂತರ ಜೆಸಿಬಿ ಮೂಲಕ ಕಾರ್ಯಚರಣೆಯನ್ನು ಮುಂದುವರೆಸಲಾಯಿತು. ಹುಡುಕಾಟಕ್ಕೆ ಶ್ವಾನ ಪಡೆಯನ್ನು ಕರೆತರಲಾಯಿತು. ಆದರೆ ಈಗಾಗಲೇ  8 ಅಡಿಯಷ್ಟು ಮಣ್ಣನ್ನು ಹೊರತೆಗೆಯಲಾಯಿತು ಆದರೆ ಇದುವರೆಗೆ ಕಳೆಬರಹ ಪತ್ತೆಯಾಗಿಲ್ಲ, ಇನ್ನೂ ಸಮಯ 6 ಆಗಿರುವುದರಿಂದ ಕಾರ್ಯಚರಣೆಯನ್ನು ಅಂತ್ಯಗೊಳಿಸಲಾಗಿದೆ.

ಬೆಳಕಿನ ಹಾಗೂ ಕಾನೂನಿನಲ್ಲಿ ರಾತ್ರಿ ವೇಳೆ ಮಣ್ಣು ಅಗೆಯಲು ಅನುಮತಿ ಇಲ್ಲದಿರುವುದರಿಂದ ಇದೀಗ ಮೊದಲ ದಿನದ ಕಾರ್ಯಚರಣೆಯನ್ನು ಮುಗಿಸಲಾಗಿದೆ. 


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments