ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Sampriya
ಬುಧವಾರ, 30 ಜುಲೈ 2025 (14:27 IST)
ಮಂಗಳೂರು: ಧರ್ಮಸ್ಥಳ ಹಲವು ಸ್ಥಳಗಳಲ್ಲಿ ಹೂತಿಟ್ಟ ಪ್ರಕರಣ ಸಂಬಂಧ ಶವಗಳಿಗಾಗಿ ಎಸ್‌ಐಟಿ ಪೊಲೀಸರು ನಿನ್ನೆಯಿಂದ ಶೋಧ ಕಾರ್ಯ ನಡೆಸುತ್ತಿದ್ದಾರೆ. 

ಸಾಕ್ಷಿ ದೂರುದಾರ ಗುರುತಿಸಿದ ಎರಡು ಸ್ಥಳಗಳಲ್ಲೂ ಈಗಾಗಲೇ ಶೋಧ ಕಾರ್ಯ ಅಂತ್ಯಗೊಂಡಿದೆ. ಆದರೆ ಯಾವುದೇ ಕಳೆಬರಹೆಗಳು ಸಿಕ್ಕಿಲ್ಲ, ಇದೀಗ ದಟ್ಟ ಕಾನನದ ಒಳಗಡೆ ಮೂರನೇ ಪಾಯಿಂಟ್ಸ್‌ನಲ್ಲು ಶೋಧಕಾರ್ಯ ಆರಂಭಿಸಲಿದ್ದಾರೆ. 

ಈ ಪ್ರಕರಣದ ಸಾಕ್ಷಿ ದೂರುದಾರ ನೇತ್ರಾವತಿ ನದಿ ಪಕ್ಕದ ದಟ್ಟ ಕಾಡಿನ ಒಳಗೆ ತೋರಿಸಿದ್ದ ಎರಡನೇ ಜಾಗವನ್ನು ಅಗೆಯುವ ಕಾರ್ಯ ಆರಂಭವಾಗಿದೆ. 

ಅಧಿಕಾರಿಗಳು ಹಾಗೂ ಸಿಬ್ಬಂದಿ ತಲುಪುವುದಕ್ಕೆ ಹರಸಾಹಸ ಪಡಬೇಕಾದ ಈ ಜಾಗಕ್ಕೆ ನೆಲ ಅಗೆಯುವ ಯಂತ್ರವನ್ನು ಒಯ್ಯುವುದು ಕಷ್ಟಸಾಧ್ಯ. ಹಾಗಾಗಿ ಹೆಚ್ಚುವರಿ ಕಾರ್ಮಿಕರನ್ನು ಬಳಸಿಕೊಂಡೇ ಅಗೆಯಲು ವಿಶೇಷ ತನಿಖಾ ತಂಡ (ಎಸ್ಐಟಿ) ನಿರ್ಧರಿಸಿದೆ.

ಸಾಕ್ಷಿ ದೂರುದಾರ ತೋರಿಸಿದ ಮೊದಲ ಜಾಗವು ನೇತ್ರಾವತಿ ನದಿಯ ಪಕ್ಕದಲ್ಲೇ ಇತ್ತು. ಆ ಜಾಗದಲ್ಲಿ ಮಂಗಳವಾರ ಸುಮಾರು 8 ಅಡಿಗಳಷ್ಟು ಆಳಕ್ಕೆ ಅಗೆದಾಗಲೂ ಮೃತದೇಹಗಳನ್ನು ಹುಗಿದ ಯಾವುದೇ ಕುರುಹುಗಳು ಸಿಕ್ಕಿರಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments