Webdunia - Bharat's app for daily news and videos

Install App

ಕಾವೇರಿಗಾಗಿ ಕನ್ನಡ ಒಕ್ಕೂಟದಿಂದ ಧರಣಿ

Webdunia
ಗುರುವಾರ, 12 ಅಕ್ಟೋಬರ್ 2023 (19:24 IST)
ಕಾವೇರಿಗಾಗಿ ಕನ್ನಡ ಒಕ್ಕೂಟದಿಂದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಗಿದೆ.ಕಾವೇರಿ ನಿರ್ವಹಣಾ ಮಂಡಿಳಿ ರಾಜ್ಯಕ್ಕೆ ಅನ್ಯಾಯ ಮಾಡಿದೆ.ತಮಿಳನಾಡಿನ‌ ಪರವಾಗಿ ತೀರ್ಪು ಕೊಟ್ಟಿದೆ.ನಮ್ಮಲ್ಲಿ ನೀರಿದ್ರೆ ನಾವು ತಮಿಳುನಾಡಿಗೆ ಕೊಡಬಾರದು ಎಂದೇನಿರಲಿಲ್ಲ.ಸ್ಟಾಲಿನ್ ಇಂಡಿಯಾ ಒಕ್ಕೂಟಕ್ಕೆ ಬೆದರಿಕೆ ಹಾಕಿದ್ದಾರೆ.ಇಂಡಿಯಾ ಸಂಘಟನೆಗೂ ಕರ್ನಾಟಕ ಕ್ಕೂ ಸಂಭಂದವಿಲ್ಲ.ಸ್ಟಾಲಿನ ವಾದ ಸರಿಯಿಲ್ಲ.ನಮ್ಮ ರಾಜ್ಯ ಸರ್ಕಾರ ಶಾಸನ ಸಭೆ ಕರೆದು ತಿರ್ಮಾನ ತೆಗೆದುಕೊಳ್ಳಬೇಕು.ನೀರಿದ್ದು ನೀರನ್ನ ಕೊಡ್ತಿಲ್ಲ ಎನ್ನೊ ಹಾಗೆ  ಬಿಂಬಿಸಲಾಗಿದೆ ಎಂದು ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.
 
ಅಲ್ಲದೇ ನಾಳೆ ಕಾವೇರಿ ಪ್ರಾಧಿಕಾರದ ಸಭೆ ಇದೆ.ಸಭೆಯಲ್ಲಿ ಏನಾಗುತ್ತೆ ನೋಡೊಣ.ಪ್ರಾಧಿಕಾರದ ವಿರುದ್ದ ಸೋಮವಾರ ಭಾರಿ ಪ್ರಮಾಣದ ಹೋರಾಟ ಮಾಡ್ತೇವೆ.ಕರಾಳ ದಿನವನ್ನ ಸೋಮವಾರ ಆಚರಿಸುಸ್ತೇವೆ.ಬೆಂಗಳೂರಿಗೆ ಕುಡಿಯುವ ನೀರಿಲ್ಲ.ಕಾವೇರಿ ನೀರು ತಮಿಳುನಾಡಿಗೆ ಬಿಡೊದಕ್ಕಾಗಲ್ಲ.16 ಕ್ಕೆ ಕರಾಳ ದಿನ ಆಚರಿಸುತ್ತೇವೆ.ಜಿಲ್ಲಾಧಿಕಾರಿ ಕಚೇರಿ ಮುಂದೆ ಕಪ್ಪು ಬಾವುಟ ಪ್ರದರ್ಶನ ಮಾಡ್ತೇವೆ ಎಂದು ವಾಟಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
 
ಇನ್ನೂ ಮೆಜಸ್ಟಿಕ್ ಬಸ್ ನಿಲ್ದಾಣದಲ್ಲಿ ಇಂದು ವಾಟಾಳ್ ಧರಣಿ ಕುಳಿತಿದ್ದು.ವಾಟಾಳ್ ನಾಗರಾಜ್ ಧರಣಿ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ವಾಟಾಳ್ ನಾಗರಾಜ್ ರನ್ನ ಕಾರ್ಯಕರ್ತರನ್ನ ಪೊಲೀಸರು  ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments