Webdunia - Bharat's app for daily news and videos

Install App

ದಿನಬಳಕೆ ವಸ್ತುಗಳ ಮೇಲಿನ ಜಿಎಸ್​ಟಿ ವಿರೋಧಿಸಿ ವಾಟಾಳ್ ನಾಗರಾಜ್ ಧರಣಿ

Webdunia
ಶನಿವಾರ, 23 ಜುಲೈ 2022 (18:53 IST)
ದಿನಬಳಕೆ ವಸ್ತುಗಳ ಮೇಲಿನ ಜಿ ಎಸ್ ಟಿ ಹೇರಿಕೆ ವಿರೋಧಿಸಿ ವಾಟಾಳ್ ನಾಗರಾಜ್ ವಿನೂತನವಾಗಿ ಧರಣಿ ನಡೆಸಿದ್ರು.ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿಕತ್ತೆ ಹಾಲಿಗೆ ಜಿಎಸ್​ಟಿ ಹಾಕಬೇಡಿ ಅಂತಾ ವಾಟಾಳ್​ ನಾಗರಾಜ್  ಪ್ರತಿಭಟನೆ ಮಾಡಿದ್ದು, ಕತ್ತೆ ಹಾಲು ಕುಡಿಯುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ರು.ಅಷ್ಟೇ ಅಲ್ಲದೇ ಕೂಡಲೇ ಜಿಎಸ್​ಟಿ ಹಿಂಪಡೆಯುವಂತೆ ವಾಟಾಳ್​ ನಾಗರಾಜ್​ ಸರ್ಕಾರಕ್ಕೆ ಒತ್ತಾಯ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments