ಈಶ್ವರಪ್ಪ ವಿರೋಧ ಅಮ್ ಆದ್ಮಿ ಪಾರ್ಟಿಯಿಂದ ಧರಣಿ

Webdunia
ಶನಿವಾರ, 23 ಜುಲೈ 2022 (18:48 IST)
ಗುತ್ತಿಗೆದಾರ ಸಂತೋಷ್​ಪಾಟೀಲ್​ ಆತ್ಮಹತ್ಯೆ ವಿಚಾರವಾಗಿ ಕೆ.ಎಸ್​ಈಶ್ವರಪ್ಪಗೆ ರಿಲೀಫ್​ ನೀಡಲಾಗಿದೆ. ಹೀಗಾಗಿ  ಸರ್ಕಾರ ವಿರುದ್ಧ ಆಪ್​ ಕಾರ್ಯಕರ್ತರು ಎಚ್ಚರಿಕೆ ನೀಡಲು ಮುಂದಾಗಿದ್ದಾರೆ.ಇನ್ನು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ ಆಫ್ ಕಾರ್ಯಕರ್ತರು ಈಶ್ವರಪ್ಪ ವಿರುದ್ಧ ಮರು ತನಿಖೆ ನಡೆಸುವಂತೆ ಒತ್ತಾಯ ಮಾಡಿದ್ದಾರೆ.ಇನ್ನು ಇದೇ ವೇಳೆ ಸರ್ಕಾರದ ವಿರುದ್ಧ ಫ್ಲೆಕ್ಸ್ ಹಿಡಿದು, ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.ಮೃತ ಸಂತೋಷ್​ ಪಾಟೀಲ್​ಗೆ ನ್ಯಾಯ ಕೊಡಿಸುವಂತೆ ಆಗ್ರಹಪಡಿಸಿದ್ದಾರೆ.ಅಷ್ಟೇ ಅಲ್ಲದೆ ವ್ಯಾಪಕ ಅಕ್ರೋಶ ಹೊರಹಾಕಿದ ಆಮ್​ ಆದ್ಮಿ ಪಾರ್ಟಿ ಕಾರ್ಯಕರ್ತರು ಕೂಡಲೇ ಸೂಕ್ತ ತನಿಖೆ ಮಡೆಸಬೇಕು ಇಲ್ಲವಾದಲಿ ಉಗ್ರಮಟ್ಟದ ಹೋರಾಟದ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments