Webdunia - Bharat's app for daily news and videos

Install App

ಈಶ್ವರಪ್ಪ ವಿರೋಧ ಅಮ್ ಆದ್ಮಿ ಪಾರ್ಟಿಯಿಂದ ಧರಣಿ

Webdunia
ಶನಿವಾರ, 23 ಜುಲೈ 2022 (18:48 IST)
ಗುತ್ತಿಗೆದಾರ ಸಂತೋಷ್​ಪಾಟೀಲ್​ ಆತ್ಮಹತ್ಯೆ ವಿಚಾರವಾಗಿ ಕೆ.ಎಸ್​ಈಶ್ವರಪ್ಪಗೆ ರಿಲೀಫ್​ ನೀಡಲಾಗಿದೆ. ಹೀಗಾಗಿ  ಸರ್ಕಾರ ವಿರುದ್ಧ ಆಪ್​ ಕಾರ್ಯಕರ್ತರು ಎಚ್ಚರಿಕೆ ನೀಡಲು ಮುಂದಾಗಿದ್ದಾರೆ.ಇನ್ನು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ ಆಫ್ ಕಾರ್ಯಕರ್ತರು ಈಶ್ವರಪ್ಪ ವಿರುದ್ಧ ಮರು ತನಿಖೆ ನಡೆಸುವಂತೆ ಒತ್ತಾಯ ಮಾಡಿದ್ದಾರೆ.ಇನ್ನು ಇದೇ ವೇಳೆ ಸರ್ಕಾರದ ವಿರುದ್ಧ ಫ್ಲೆಕ್ಸ್ ಹಿಡಿದು, ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.ಮೃತ ಸಂತೋಷ್​ ಪಾಟೀಲ್​ಗೆ ನ್ಯಾಯ ಕೊಡಿಸುವಂತೆ ಆಗ್ರಹಪಡಿಸಿದ್ದಾರೆ.ಅಷ್ಟೇ ಅಲ್ಲದೆ ವ್ಯಾಪಕ ಅಕ್ರೋಶ ಹೊರಹಾಕಿದ ಆಮ್​ ಆದ್ಮಿ ಪಾರ್ಟಿ ಕಾರ್ಯಕರ್ತರು ಕೂಡಲೇ ಸೂಕ್ತ ತನಿಖೆ ಮಡೆಸಬೇಕು ಇಲ್ಲವಾದಲಿ ಉಗ್ರಮಟ್ಟದ ಹೋರಾಟದ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments