Webdunia - Bharat's app for daily news and videos

Install App

ಧಾರವಾಡ ಆಯ್ತು ಈಗ ಹುಬ್ಬಳ್ಳಿಯಲ್ಲಿ ಕಟ್ಟಡ ಕುಸಿತ

Webdunia
ಬುಧವಾರ, 27 ಮಾರ್ಚ್ 2019 (17:13 IST)
ಧಾರವಾಡ ಕಟ್ಟಡ ದುರಂತ ಪ್ರಕರಣ ಮಾಸುವ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ನಿರ್ಮಾಣ‌ ಹಂತದ ಕಟ್ಟಡ ಕುಸಿದಿದೆ.

ನಿರ್ಮಾಣ ಹಂತದ ಕಟ್ಟಡದ ಗೋಡೆ ಮನೆಯ ಮೇಲೆ‌ ಬಿದ್ದು ಮನೆಯೊಂದು ಜಖಂಗೊಂಡ ಘಟನೆ ಹುಬ್ಬಳ್ಳಿ ನಗರದ  ಕೇಶ್ವಾಪುರದಲ್ಲಿ‌ ನಡೆದಿದೆ.

ಮಹ್ಮದ್ ಅಲಿ ಮಕಾಂದಾರ ಎನ್ನುವವರಿಗೆ ಸೇರಿದ ಮನೆಯೇ ಜಖಂಗೊಂಡಿದೆ. ಪಕ್ಕದ ಮನೆಯ ನಿರ್ಮಾಣ ಹಂತದ ಗೋಡೆ ಮಹ್ಮದ್ ಅಲಿಯವರ ಮನೆ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇರದಿದಕ್ಕೆ ಭಾರಿ ಅನಾಹುತ ತಪ್ಪಿದೆ.

ಆದ್ರೆ ಮನೆಯಲ್ಲಿ ಮೇಲ್ಛಾವಣಿ ಸೇರಿದಂತೆ ಮನೆಯಲ್ಲಿನ ವಸ್ತುಗಳಿಗೆ ಹಾನಿಯಾಗಿವೆ. ಬಿಲ್ಡರ್ ರಾಜು ಹಿರೇಮಠ ಅವರ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ ಎಂದು ಹಾನಿಗೊಳದಗಾದ ಮಹ್ಮದ್ ಅಲಿ ಆರೋಪಿಸಿದ್ದಾರೆ. ಸ್ಥಳಕ್ಕೆ ಕೇಶ್ವಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ಅತಿವೃಷ್ಟಿಯಿಂದ ಅಡಿಕೆ ಬೆಳೆಗೆ ರೋಗಬಾಧೆ: ಕೃಷಿಕರಿಗೆ ಡಬಲ್‌ ಹೊಡೆತ

ಎಸ್‌ಪಿಯನ್ನು ನಾಯಿಗೆ ಹೋಲಿಸಿದ ಆರೋಪ: ಬಿಜೆಪಿ ಶಾಸಕನಿಗೆ ಡವಡವ ‌

ಧರ್ಮದ ವಿಚಾರದಲ್ಲಿ ಹುಡುಗಾಟ ಸಹಿಸಲ್ಲ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ಕೈ ವಕ್ತಾರ ಪವನ್ ಖೇರಾ ಪತ್ನಿಯಲ್ಲಿ ಎರಡು ವೋಟರ್ ಐಡಿ: ಬಿಜೆಪಿ ಆರೋಪ

ಸ್ವಾತಂತ್ರ್ಯ ದಿನಾಚರಣೆಯಂದು ಕೇರಳ ಶಾಲೆಯಲ್ಲಿ ಆರ್‌ಎಸ್‌ಎಸ್ ಗೀತೆ, ವಿವರಣೆ ಕೇಳಿದ ಸಚಿವರು

ಮುಂದಿನ ಸುದ್ದಿ
Show comments