Webdunia - Bharat's app for daily news and videos

Install App

ಧಾರವಾಡ ಆಯ್ತು ಈಗ ಹುಬ್ಬಳ್ಳಿಯಲ್ಲಿ ಕಟ್ಟಡ ಕುಸಿತ

Webdunia
ಬುಧವಾರ, 27 ಮಾರ್ಚ್ 2019 (17:13 IST)
ಧಾರವಾಡ ಕಟ್ಟಡ ದುರಂತ ಪ್ರಕರಣ ಮಾಸುವ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ನಿರ್ಮಾಣ‌ ಹಂತದ ಕಟ್ಟಡ ಕುಸಿದಿದೆ.

ನಿರ್ಮಾಣ ಹಂತದ ಕಟ್ಟಡದ ಗೋಡೆ ಮನೆಯ ಮೇಲೆ‌ ಬಿದ್ದು ಮನೆಯೊಂದು ಜಖಂಗೊಂಡ ಘಟನೆ ಹುಬ್ಬಳ್ಳಿ ನಗರದ  ಕೇಶ್ವಾಪುರದಲ್ಲಿ‌ ನಡೆದಿದೆ.

ಮಹ್ಮದ್ ಅಲಿ ಮಕಾಂದಾರ ಎನ್ನುವವರಿಗೆ ಸೇರಿದ ಮನೆಯೇ ಜಖಂಗೊಂಡಿದೆ. ಪಕ್ಕದ ಮನೆಯ ನಿರ್ಮಾಣ ಹಂತದ ಗೋಡೆ ಮಹ್ಮದ್ ಅಲಿಯವರ ಮನೆ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇರದಿದಕ್ಕೆ ಭಾರಿ ಅನಾಹುತ ತಪ್ಪಿದೆ.

ಆದ್ರೆ ಮನೆಯಲ್ಲಿ ಮೇಲ್ಛಾವಣಿ ಸೇರಿದಂತೆ ಮನೆಯಲ್ಲಿನ ವಸ್ತುಗಳಿಗೆ ಹಾನಿಯಾಗಿವೆ. ಬಿಲ್ಡರ್ ರಾಜು ಹಿರೇಮಠ ಅವರ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ ಎಂದು ಹಾನಿಗೊಳದಗಾದ ಮಹ್ಮದ್ ಅಲಿ ಆರೋಪಿಸಿದ್ದಾರೆ. ಸ್ಥಳಕ್ಕೆ ಕೇಶ್ವಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments