Select Your Language

Notifications

webdunia
webdunia
webdunia
webdunia

ಧಾರವಾಡ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಕೊಸಿ: ನೆಟ್ಟಿಗಲ್ಲಿ ಹೆಚ್ಚಿದ ಆಕ್ರೋಶ

ಧಾರವಾಡ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಕೊಸಿ: ನೆಟ್ಟಿಗಲ್ಲಿ ಹೆಚ್ಚಿದ ಆಕ್ರೋಶ
ಬೆಂಗಳೂರು , ಸೋಮವಾರ, 10 ಆಗಸ್ಟ್ 2020 (11:29 IST)
ಬೆಂಗಳೂರು: ವಾರದ ಹಿಂದೆ ನಡೆದಿದ್ದ ಧಾರವಾಡದ ಬೋಗೂರ ಗ್ರಾಮದ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ನೆಟ್ಟಿಗರು ಅಭಿಯಾನವನ್ನೇ ಆರಂಭಿಸಿದ್ದಾರೆ.


ಅತ್ಯಾಚಾರಕ್ಕೊಳಗಾದ ಯುವತಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಳು. ಈ ಪ್ರಕರಣವೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಆರೋಪಿ ಬಷೀರ್ (24) ಬಂಧಿಸಲಾಗಿದೆ.

ಈತನಿಗೆ ಗಲ್ಲು ಶಿಕ್ಷೆ ನೀಡಿ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಕೊಸಿ ಎಂದು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ. ಪ್ರಕರಣ ಗಂಭೀರವಾಗಿರುವ ಹಿನ್ನಲೆಯಲ್ಲಿ ಜನಪ್ರತಿನಿಧಿಗಳೂ ಗಮನಹರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿ; ರಾಜ್ಯ ಸಚಿವರ ಜೊತೆಗೆ ಸಭೆ ನಡೆಸಲಿರುವ ಪ್ರಧಾನಿ ಮೋದಿ