Webdunia - Bharat's app for daily news and videos

Install App

ಡಿಕೆಶಿ ಜಾಮೀನು ಅರ್ಜಿ ವಜಾ: ತಿಹಾರ ಜೈಲು ಪಾಲಾದ ‘ಬಂಡೆ’

Webdunia
ಬುಧವಾರ, 25 ಸೆಪ್ಟಂಬರ್ 2019 (17:57 IST)
ಕನಕಪುರ ಬಂಡೆಯಷ್ಟು ಗಟ್ಟಿಯಿದ್ದ ಡಿ ಕೆ ಶಿವಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಅವರನ್ನ ಮತ್ತೆ ತಿಹಾರ್ ಜೈಲಲ್ಲೇ ಕಾಲ ಕಳೆಯುವ ಸನ್ನಿವೇಶ ನಿರ್ಮಾಣವಾಗಿದೆ.

ಜಾರಿ ನಿರ್ದೇಶನಾಲಯದಿಂದ ಸೆಪ್ಟಂಬರ್ 3 ರಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಬಂಧನಕ್ಕೆ ಒಳಗಾಗಿದ್ದರು.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸ್ಪೇಷಲ್ ಕೋರ್ಟ್ ನ್ಯಾಯಾಧೀಶ ಅಜಯಕುಮಾರ ಕುಹಾರ್ ಆದೇಶ ಪ್ರಕಟಮಾಡಿದ್ದಾರೆ.
ಕೋರ್ಟ್ ಡಿಕೆಶಿ ಜಾಮೀನು ಅರ್ಜಿ ತಿರಸ್ಕಾರ ಮಾಡಿದ ಬೆನ್ನಲ್ಲೇ ತಿಹಾರ್ ಜೈಲಿನಲ್ಲೇ ಡಿಕೆಶಿ ಇರಬೇಕಾಗಿದೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments