Webdunia - Bharat's app for daily news and videos

Install App

ರಾಜಕಾರಣಕ್ಕೆ ಧ್ರುವನಾರಾಯಣ್ ಬಲಿಯಾಗಿದ್ದಾರೆ : ಎನ್.ಮಹೇಶ್

Webdunia
ಭಾನುವಾರ, 12 ಮಾರ್ಚ್ 2023 (07:03 IST)
ಮೈಸೂರು : ಒತ್ತಡದ ರಾಜಕಾರಣಕ್ಕೆ ಮಾಜಿ ಸಂಸದ ಆರ್.ಧ್ರುವನಾರಾಯಣ್ ಬಲಿಯಾಗಿದ್ದಾರೆ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬೇಸರ ವ್ಯಕ್ತಪಡಿಸಿದರು.
 
ಕೆಪಿಸಿಸಿ ರಾಜ್ಯಾಧ್ಯಕ್ಷ ಧ್ರುವನಾರಾಯಣ್ ಅವರ ಅಂತಿಮ ದರ್ಶನ ಪಡೆದು ಬಳಿಕ ಮಾತನಾಡಿದ ಎನ್.ಮಹೇಶ್, ದಲಿತ ಸಮುದಾಯಕ್ಕೆ ಒತ್ತಡ ತಡೆಯುವ ಶಕ್ತಿ ಇಲ್ಲ. ಎರಡು ಬಾರಿ ಎಂಪಿ ಆಗಿದ್ದವರು. ಶಾಸಕರಾಗಲು ಇಷ್ಟೊಂದು ಒತ್ತಡ ತಗೋಬೇಕಿತ್ತಾ? ಅವರು ಕೇಳಿದ ಕಡೆ ಟಿಕೆಟ್ ಕೊಡಬೇಕಿತ್ತು ಎಂದು ಕಾಂಗ್ರೆಸ್ಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು. 

ಅವರ ಪಕ್ಷದವರು ಆ ಸ್ಥಾನವನ್ನು ಅವರಿಗೆ ಬಿಟ್ಟುಕೊಡಬೇಕಿತ್ತು. ದಲಿತ ಸಮುದಾಯಕ್ಕೆ ಒತ್ತಡ ತಡೆದುಕೊಳ್ಳುವ ಶಕ್ತಿ ಇರಲ್ಲ. ಒಂದು ಎಂಎಲ್ಎ ಸ್ಥಾನಕ್ಕೆ ಧ್ರುವನಾರಾಯಣ್ ಇಷ್ಟು ಒತ್ತಡ ತಗೊಂಡ್ರಾ ಎಂದು ಎನ್.ಮಹೇಶ್ ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments