ಉಚಿತ ಬಸ್ ಲಾಭ-ನಷ್ಟದ ಬಗ್ಗೆ ಸಂವಾದ ಕಾರ್ಯಕ್ರಮ

Webdunia
ಭಾನುವಾರ, 25 ಜೂನ್ 2023 (13:34 IST)
ಗ್ರೀನ್ ಪೀಸ್ ಸಂಸ್ಥೆಯಿಂದ ಸಂವಾದ ಆಯೋಜನೆ ನಗರದ ಒ್ರೆಸ್ ಕ್ಲಬ್ ನಲ್ಲಿ ಆಯೋಜನೆ ಮಾಡಿದ್ದು,ಲೆಟ್ಸ್ ಮೂವ್ ಬೆಂಗಳೂರು ಹೆಸರಲ್ಲಿ ಸಂವಾದ ನಡೆಯುತ್ತಿದೆ.ಸರ್ಕಾರಿ ಅಧಿಕಾರಿಗಳು,ಸಾರಿಗೆ ತಜ್ಞರಿಂದ ಚರ್ಚೆ ನಡೆಯುತ್ತಿದೆ.ಫ್ರೀ ಬಸ್ ಯೋಜನೆಯ ಸಾಧ್ಯಸಾಧ್ಯತೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದು,ಚರ್ಚೆ ನಡೆಸಿ ಸರ್ಕಾರಕ್ಕೆ ವರದಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
 
ಗ್ರೀನ್ ಪೀಸ್ ಇಂಡಿಯಾದಿಂದ ಫ್ರೀ ಬಸ್ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಸರ್ಕಾರದ ಶಕ್ತಿ ಯೋಜನೆ ಕುರಿತು ನಾಗರೀಕರ ಜೊತೆ ಸಂವಾದ ನಡೆಸುತ್ತಿದ್ದು, ಶಕ್ತಿ ಯೋಜನೆಯ ಬಳಕೆ,ಅದರ ಪರಿಣಾಮ ಕುರಿತು ಅಪಾರ್ಟ್ ಮೆಂಟ್ ಫೆಡರೇಶನ್,ಸ್ಲಂ ನಿವಾಸಿಗಳ ಒಕ್ಕೂಟ, ಸಿಟಿಜನ್ ಫಾರ್ ಸ್ಯಾಂಕಿ ಸೇರಿ ಹಲವು ಒಕ್ಕೂಟಗಳ ಸದಸ್ಯರು ಭಾಗಿಯಾಗಿದ್ದಾರೆ.Sustainable Transportation Lab ನ ಫ್ರೊಫೆಸರ್ ಆಶಿಶ್ ವರ್ಮಾ, ಶ್ರೀನಿವಾಸ ಮನವಳ್ಳಿ ,ಅಮೃತ ನಾಯರ್ ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments